ರಾಜಕಾರಣ ಬೇಸರವಾಗಿದೆ, ಮುಂದೆ ನಿಲ್ಲಬೇಕಾ ಬೇಡವೋ ಎಂಬ ಗೊಂದಲ: ಜಿಟಿಡಿ
Team Udayavani, Jun 10, 2022, 2:19 PM IST
ಬೆಂಗಳೂರು: ಇವತ್ತಿನ ರಾಜಕಾರಣ ನೋಡಿ ಬೇಸರವಾಗಿದೆ, ರಾಜ್ಯದ ಜನರು ಕೂಡ ಬೇಸತ್ತಿದ್ದಾರೆ. ಮುಂದೆ ನಿಲ್ಲಬೇಕಾ ಬೇಡವೋ ಎಂಬ ಗೊಂದಲವಿದೆ. ಜನರು ಏನು ಹೇಳುತ್ತಾರೆ ಅದರಂತೆ ನಡೆದುಕೊಳ್ಳುತ್ತೇನೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ, ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿಕೆ ನೀಡಿದ್ದಾರೆ.
ಶುಕ್ರವಾರ ರಾಜ್ಯಸಭಾ ಚುನಾವಣಾ ಮತದಾನದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಸಂಧಾನ ಸಭೆ ನಡೆದಿಲ್ಲ, ನಾನು ಯಾವತ್ತೂ ದಾಟಿಲ್ಲ. ನಾಯಕರ ನಡುವೆ ಭಿನ್ನಾಬಿಪ್ರಾಯ ಇರಬಹುದು. ನನ್ನನ್ನು ಜೆಡಿಎಸ್ ಮಯದಾರರೇ ಗೆಲ್ಲಿಸಿರುವುದು. ನಾನು ಜೆಡಿಎಸ್ ಗೆ ಮತಹಾಕದೇ ಹೋದರೆ ತಪ್ಪು. ಮತದಾರರು ತಪ್ಪು ತಿಳಿದುಕೊಳ್ಳುತ್ತಾರೆ.ಹಾಗಾಗಿ ನಾನು ಜೆಡಿಎಸ್ ಗೆ ಮತಹಾಕಿದ್ದೇನೆ ಎಂದರು.
ಇದೆ ವೇಳೆ ನಾನು ಯಾವ ಪಕ್ಷಕ್ಕೂ ಭಾದ್ಯನಲ್ಲ ಎಂದು ಹೇಳಿಕೆ ನೀಡಿ ಜೆಡಿಎಸ್ ಪಕ್ಷ ತೊರೆಯುವ ಕುರಿತಾಗಿನ ಗೊಂದಲವನ್ನು ಉಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ