ಕನ್ನಡ ಶಾಯರಿಗಳ ಜನಪ್ರಿಯ ಸಾಹಿತಿ ಇಟಗಿ ಈರಣ್ಣ ವಿಧಿವಶ
Team Udayavani, Mar 13, 2017, 11:42 AM IST
ಬೆಂಗಳೂರು : ಶ್ರೋತೃಗಳನ್ನು ಕ್ಷಣಾರ್ಧದೊಳಗೆ ಶಾಯರಿ ಲೋಕಕ್ಕೆ ಒಯ್ಯುವ ಧೀಮಂತ ಕನ್ನಡ ಶಾಯರಿ ಸಾಹಿತಿ ಪ್ರೊ. ಇಟಗಿ ಈರಣ್ಣ ಅವರು ತಮ್ಮ 68ರ ಹರೆಯದಲ್ಲಿ ಶಿವಮೊಗ್ಗೆಯಲ್ಲಿನ ತಮ್ಮನಿವಾಸದಲ್ಲಿ ಭಾನುವಾರ ರಾತ್ರಿ ನಿಧನಹೊಂದಿರು.
ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಾಯರಿ ಮಾಸ್ತರ್ ಎಂದೇ ಖ್ಯಾತರಾಗಿದ್ದ ಈರಣ್ಣ ಅವರು ಆರು ವರ್ಷಗಳ ನಿವೃತ್ತರಾದಾಗ ಶಿವಮೊಗ್ಗೆಗೆ ಬಂದು ನೆಲೆಸಿದ್ದರು.
ಮೂಲತಃ ಬಳ್ಳಾರಿ ಜಿಲ್ಲೆಯ ಹಿರೇ ಹಡಗಲಿಯವರಾದ ಈರಣ್ಣ ಅವರು ಕನ್ನಡದಲ್ಲಿ ಶಾಯರಿ ಬರೆದು ಅಪಾರ ಜನಮೆಚ್ಚುಗೆ ಗಳಿಸಿದ್ದ ಏಕೈಕ ಶಾಯರಿ ಸಾಹಿತಿ ಎಂದು ಗುರುತಿಸಲ್ಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ