ಓಬವ್ವ,ಚನ್ನಮ್ಮ ವಿರುದ್ಧ ಸಿಂಹ ಅಭಿಮಾನಿಗಳ ಕೀಳು ಪೋಸ್ಟ್!
Team Udayavani, Nov 29, 2017, 10:27 AM IST
ಬೆಂಗಳೂರು: ದೇಶಾದ್ಯಂತ ಪದ್ಮಾವತಿ ಚಿತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ವೇಳೆ ಚಿತ್ರವನ್ನು ಖಂಡಿಸುವ ಭರದಲ್ಲಿ ‘ಪ್ರತಾಪ್ ಸಿಂಹ ಫೊರ್ ಸಿಎಂ’ ಎಂಬ ಫೇಸ್ಬುಕ್ ಪೇಜ್ನಲ್ಲಿ ಇತಿಹಾಸದ ವೀರ ವನಿತೆಯರಿಬ್ಬರ ಕುರಿತು ಅತ್ಯಂತ ಕೀಳು ಪೋಸ್ಟ್ ಹಾಕಿ ಅಪಮಾನ ಮಾಡಲಾಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಪೋಸ್ಟ್ನಲ್ಲಿ ರಾಣಿ ಚೆನ್ನಮ್ಮ ಮತ್ತು ಓಬವ್ವ ವಿರುದ್ಧ ಅತ್ಯಂತ ಕೀಳು ಮಟ್ಟದಲ್ಲಿ ಬರೆದು, ‘ಕೋಪ ಬಂತಲ್ವಾ, ಹಾಗಾದ್ರೆ ಕನ್ನಡ ಚಿತ್ರರಂಗಕ್ಕೆ ಇಂಥ ಕಥೆಗಳ ವಿರುದ್ಧ ಕೋಪ ಬರ್ತಿಲ್ವಾ ?’ ಎಂದು ಪ್ರಶ್ನಿಸಲಾಗಿದೆ.
ಕನ್ನಡ ಪರ ಸಂಘಟನೆಗಳು ಮತ್ತು ಸಾರ್ವಜನಿಕರು ಪೋಸ್ಟ್ ವಿರುದ್ಧ ಆಕ್ರೋಶ ಹೊರ ಹಾಕಿದ್ದು, ಪೋಸ್ಟ್ ಹಾಕಿದವರನ್ನು ತಕ್ಷಣ ಬಂಧಿಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?