ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ
Team Udayavani, Oct 16, 2021, 6:02 PM IST
ಧಾರವಾಡ: ನಾವು ಮುಸ್ಲಿಂ ವಿರೋಧಿಗಳಲ್ಲ. ನಮಗೆ ಯಾವ ಸಮುದಾಯದ ವಿರೋಧವೂ ಇಲ್ಲ. ಆದರೆ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಮುಸ್ಲಿಂ ಸಮುದಾಯದವರನ್ನು ಓಲೈಸುವುದಕ್ಕೋಸ್ಕರ ಆರ್ಎಸ್ಎಸ್ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ಮತ ಪಡೆಯಲು ಇಬ್ಬರೂ ನಾಯಕರು ಈ ರೀತಿ ಆರ್ಎಸ್ಎಸ್ ಹಾಗೂ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದ್ದಾರೆ ಎಂದರು.
ಜನಸಂಖ್ಯೆ ನಿಯಂತ್ರಣ ಸಂಬಂಧ ಮೋಹನ್ ಭಾಗವತ್ ಅವರು ನೀಡಿರುವ ಹೇಳಿಕೆ ಸತ್ಯವಾಗಿದೆ. ಈ ಸಂಬಂಧ ಎಲ್ಲ ಸರ್ಕಾರಗಳು ಚಿಂತನೆ ನಡೆಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ