ಸುನ್ನಿಗಳನ್ನು ನಾಶಮಾಡುವ ಶಕ್ತಿ ನಮ್ಮಲ್ಲಿದೆ: ಮುತಾಲಿಕ್
Team Udayavani, Nov 28, 2017, 4:04 PM IST
ಮಂಗಳೂರು: ‘ಈ ದೇಶದಲ್ಲಿ ಹಿಂದು ಮತ್ತು ಮುಸ್ಲಿಮರು ಆನಂದವಾಗಿ ಬದುಕಬೇಕಾದರೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕು. ಇದಕ್ಕೆ ಸುನ್ನಿಗಳು ಅಡ್ಡಬಂದರೆ ಬಾಬರ್ನನ್ನು ನಾಶ ಮಾಡಿದಂತೆ ನಿಮ್ಮನ್ನು ನಾಶ ಮಾಡುವ ಶಕ್ತಿ ನಮ್ಮಲ್ಲಿದೆ’ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸಂಘಟನೆಯ ಸಮಾರಂಭದಲ್ಲಿ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕಾಗಿ ಒತ್ತಾಯ ಮಾಡಿದ ಅವರು ‘ಈಗಾಗಲೇ 50 % ಇರುವ ಶಿಯಾಗಳು ಮಂದಿರ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ್ದಾರೆ. ಇಡೀ ದೇಶದಲ್ಲಿ ರಾಮನ ಭಕ್ತರು ಇದ್ದಾರೆ, ಮಂದಿರವನ್ನು ಎದುರು ನೋಡುತ್ತಿದ್ದಾರೆ. ಸುನ್ನಿ ಮುಸ್ಲಿಮರು ಹಠ ಬಿಟ್ಟು ಮಂದಿರ ನಿರ್ಮಾಣಕ್ಕೆ ಅವಕಾಶ ನೀಡಬೇಕು. ನಾವು ಭಿಕ್ಷೆ ಕೇಳುತ್ತಿಲ್ಲ, ಮಂದಿರ ನಿರ್ಮಾಣ ಕೋಟ್ಯಂತರ ಹಿಂದೂಗಳ ಕನಸು’ಎಂದರು.
ಇದೇ ವೇಳೆ ‘ಸುನ್ನಿಗಳು ಕೋರ್ಟ್ನಲ್ಲಿ ದಾಖಲಿಸಿರುವ ಕೇಸ್ ವಾಪಾಸು ಪಡೆಯಬೇಕು’ ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್