ಪೊಲೀಸ್ ಭದ್ರತೆಯಲ್ಲಿ ವಿಧಾನಸೌಧಕ್ಕೆ ಬಂದ ಆನಂದ್ ಸಿಂಗ್, ಪ್ರತಾಪ್ ಗೌಡ
Team Udayavani, May 19, 2018, 2:49 PM IST
ಬೆಂಗಳೂರು: ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿದ್ದ ಕಾಂಗ್ರೆಸ್ ಪಕ್ಷದ ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಪೊಲೀಸ್ ಭದ್ರತೆಯೊಂದಿಗೆ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ವಿಜಯನಗರ ಶಾಸಕ ಆನಂದ್ ಸಿಂಗ್ ಕೂಡಾ ವಿಧಾನಸಭೆಗೆ ಆಗಮಿಸಿದ್ದಾರೆ.
ಶಾಸಕರಿಂದಲೇ ಕಿಡ್ನಾಪ್ ಆದ ಮಾಹಿತಿ ಕೊಡಿಸ್ತೀವಿ ಎಂದು ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ. ಕಾರಿನಿಂದ ಪಾಟೀಲ್ ಇಳಿಯುತ್ತಿದ್ದಂತೆಯೇ ಡಿಕೆಶಿ ಅವರನ್ನು ತಮ್ಮ ಬಳಿಗೆ ಎಳೆದುಕೊಂಡ ಘಟನೆ ನಡೆಯಿತು. ಬಳಿಕ ಪ್ರತಾಪ್ ಗೌಡ ಪಾಟೀಲ್ ಅವರನ್ನು ಡಿಕೆಶಿ ವಿಧಾನಸಭೆಗೆ ಕರೆದೊಯ್ದರು.
ವಿಧಾನಸೌಧದ ಮೊಗಸಾಲೆಯಲ್ಲಿ ಕುಳಿತಿದ್ದ ಪ್ರತಾಪ್ ಗೌಡ ಪಾಟೀಲ್ ಜೇಬಿಗೆ ಡಿಕೆಶಿ ವಿಪ್ ಪತ್ರವನ್ನು ಇಟ್ಟಿದ್ದಾರೆ. ವಿಧಾನಸಭೆಯ ಅಧಿವೇಶನದಲ್ಲಿ ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರ ನೇತೃತ್ವದಲ್ಲಿ ವಿಶ್ವಾಸಮತ ಯಾಚನೆಗೆ ಕ್ಷಣಗಣನೆ ಆರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ