ಎಸ್ಟೇಟ್ನಲ್ಲಿ ಗರ್ಭಿಣಿ ಆನೆ, ಮರಿ ಸಾವು
Team Udayavani, Aug 14, 2017, 11:05 AM IST
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಪೊನ್ನಂಪೇಟೆ ವಲಯದಂಚಿನ ಎಸ್ಟೇಟ್ನಲ್ಲಿ ಗರ್ಭಿಣಿ ಆನೆಯೊಂದು ಮೃತಪಟ್ಟಿದೆ. ನಾಗರ ಹೊಳೆ ರಾಷ್ಟ್ರೀಯ ಉದ್ಯಾನವನ ದಂಚಿನ ಆಶಿಕ್ ಚೆಂಗಪ್ಪರ ತೋಟದಲ್ಲಿ ಸುಮಾರು 20 ವರ್ಷದ ಹೆಣ್ಣಾನೆ ಹಾಗೂ ಅದರ ಗರ್ಭ
ದಲ್ಲಿದ್ದ ಹೆಣ್ಣು ಭ್ರೂಣ ಸಾವನ್ನಪ್ಪಿದೆ.
ತೋಟದ ಬಳಿಯ ಅರಣ್ಯ ಪ್ರದೇಶದಲ್ಲಿ ಕೆಲದಿನಗಳಿಂದ ಹೆಣ್ಣಾನೆ ಕಾಣಿಸಿಕೊಂಡಿದ್ದು, ಆನೆ ಅಲ್ಲಲ್ಲಿ ನಿಂತು, ಕುಳಿತು ನಡೆಯುತ್ತಿತ್ತೆಂದು ಗ್ರಾಮಸ್ಥರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಆದರೆ ಗರ್ಭಿಣಿಯಾಗಿದ್ದ ಆನೆ ಆ.12 ರಂದು ಮೃತಪಟ್ಟಿದ್ದು, ಭಾನುವಾರ ಗೊತ್ತಾಗಿದೆ. ಪಶುವೈದ್ಯ ಡಾ.
ಉಮಾಶಂಕರ್ ಮರಣೋತ್ತರ ಪರೀಕ್ಷೆ ನಡೆಸಿದ್ದು, ಸ್ಥಳಕ್ಕೆ ಡಿಎಫ್ಒ ಮರಿಯಾಕ್ರಿಸ್ತಾ, ಎಸಿಎಫ್ ಶ್ರೀಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮರದಿಂದ ಬಿದ್ದು ಚಿರತೆ ಸಾವು
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ದಂಚಿನ ತಿತಿಮತಿ ವಲಯದ ಹೊಸಹಳ್ಳಿಯ ತಾತಾ ಎಸ್ಟೇಟ್ನಲ್ಲಿ ಬೇಟೆಯಾಡಲು ಮರವೇರಿದ್ದ ಚಿರತೆ ಆಯತಪ್ಪಿ ಬಿದ್ದು ಸಾವನ್ನಪ್ಪಿದೆ. 6 ವರ್ಷದ ಹೆಣ್ಣು ಚಿರತೆ ಇದಾಗಿದ್ದು, ಬೇಟೆಗಾಗಿ ಮರವೇರಿ, ನಂತರ ಕೆಳಗಿಳಿಯುವ
ವೇಳೆ ಕಾಲುಜಾರಿ ಬಿದ್ದಿದೆ. ನೆಲಕ್ಕೆ ಬಿದ್ದ ರಭಸಕ್ಕೆ ಸ್ಥಳದಲ್ಲೇ ಚಿರತೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ