RSS ಕಚೇರಿಗೆ ಪ್ರೇಮ ಕುಮಾರಿ!; ಸ್ವಯಂ ಸೇವಕರಿಗೆ ಮುಜುಗರ
Team Udayavani, Apr 10, 2018, 12:35 PM IST
ಮೈಸೂರು: ಮಾಜಿ ಸಚಿವ ಎಸ್.ಎ.ರಾಮದಾಸ್ರಿಂದ ಅನ್ಯಾಯ ಆಗಿದೆ ಎಂದು ಕೃಷ್ಣ ರಾಜ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪ್ರೇಮಕುಮಾರಿ ಅವರು ಮೈಸೂರಿನ ಆರ್ಎಸ್ಎಸ್ ಕಚೇರಿಗೆ ತೆರಳಿ ಬೆಂಬಲ ಯಾಚಿಸಿದ್ದಾರೆ.
ಜೆಎಲ್ಬಿ ರಸ್ತೆಯಲ್ಲಿರುವ ಸಂಘದ ಕಚೇರಿಗೆ ಆಗಮಿಸಿದ ಪ್ರೇಮಾ ಕುಮಾರಿ ಅವರು ಅಲ್ಲಿದ್ದ ಕಾರ್ಯಕರ್ತರ ಬಳಿ ‘ನಾನು ನಿಮ್ಮ ಸಹೋದರಿ ನನಗೆ ಬೆಂಬಲ ನೀಡಿ’ ಎಂದು ಮನವಿ ಮಾಡಿದರು. ಇದರಿಂದಾಗಿ ಕಾರ್ಯಕರ್ತರು ತೀವ್ರ ಮುಜುಗರ ಅನುಭವಿಸುವಂತಾಯಿತು.
‘ರಾಮ್ ದಾಸ್ ಅವರಿಗೆ ಟಿಕೆಟ್ ಸಿಗದಿರಲು ನಾನು ಕಾರಣಳಲ್ಲ. ಅವರಿಂದ ನನಗೆ ಅನ್ಯಾಯವಾಗಿದೆಎಂದು ಕಾರ್ಯಕರ್ತರ ಬಳಿ ಹೇಳಿಕೊಂಡಿದ್ದಾರೆ’ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ