ರಾಷ್ಟ್ರಪತಿ ರಬ್ಬರ್ ಸ್ಟ್ಯಾಂಪ್ ಆಗಬಾರದು: ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ

ದೇಶದಲ್ಲಿ ನ್ಯಾಯಾಂಗ ನಿಂದನೆ, ಪ್ರಜಾಪ್ರಭುತ್ವಕ್ಕೆ ಮಾರಕ ಬೆಳವಣಿಗೆಗಳು ಆಗುತ್ತಿವೆ

Team Udayavani, Jul 3, 2022, 2:05 PM IST

1-fdfsd

ಬೆಂಗಳೂರು : ನಾನು ಆಯ್ಕೆಯಾದರೆ ಸಂವಿಧಾನಕ್ಕೆ ಮಾತ್ರ ಉತ್ತರದಾಯಿತ್ವ ಆಗಿದ್ದೇನೆ. ಆಡಳಿತ ಪಕ್ಷದ ಅಭ್ಯರ್ಥಿಯೂ (ದ್ರೌಪದಿ ಮುರ್ಮು) ಹಾಗೆಯೇ ಇರಬೇಕು ಎಂದು ಬಯಸುತ್ತಿದ್ದೇನೆ.ರಾಷ್ಟ್ರಪತಿ ರಬ್ಬರ್ ಸ್ಟ್ಯಾಂಪ್ ಆಗಬಾರದು. ಆಡಳಿತ ಪಕ್ಷದ ಅಭ್ಯರ್ಥಿ ಇದನ್ನು ಗಮನಿಸಲಿ ಎಂದು ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಭಾನುವಾರ ಹೇಳಿಕೆ ನೀಡಿದ್ದಾರೆ.

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಗಳಲ್ಲಿ ನಡೆಯುತ್ತಿರುವ ಆಪರೇಷನ್ ಕಮಲ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ. ಆಡಳಿತ ಪಕ್ಷದ ಅಭ್ಯರ್ಥಿ ಅದನ್ನು ಪರಿಪಾಲಿಸಲಿ.ದೇಶದಲ್ಲಿ ಕೋಮು ಧ್ರುವೀಕರಣ ಆಗುತ್ತಿರುವುದನ್ನು ತಡೆಯುವ ಕೆಲಸವಾಗಬೇಕಿದೆ. ಆಡಳಿತ ಪಕ್ಷದ ಅಭ್ಯರ್ಥಿ ಅದನ್ನು ತಡೆಯುವ ಬಗ್ಗೆ ತಮ್ಮ ನಿಲುವು ಪ್ರಕಟಿಸಲಿ ಎಂದು ಸವಾಲು ಹಾಕಿದರು.

ಎರಡು ದಿನಗಳ ಹಿಂದೆ ಸುಪ್ರೀಂ ಕೋರ್ಟ್ ಬಿಜೆಪಿಯ ಮಾಜಿ ವಕ್ತಾರೆಯ ಬಗ್ಗೆ ತನ್ನ ಅಭಿಪ್ರಾಯ ಹೇಳಿದೆ. ನ್ಯಾಯಾಂಗ ಸಂವಿಧಾನಕ್ಕೆ ಉತ್ತರ ಕೊಡುತ್ತದೆ ರಾಜಕಿಉಯ ಪಕ್ಷಗಳಿಗೆ ಅಲ್ಲ ಅಂತ.ಹೇಳಿರುವುದು ಸ್ವಾಗತಾರ್ಹ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ, ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪ್ರಕಟಣೆಗಳು ಬರುತ್ತಿರುವುದು ದೇಶದ ದೌರ್ಭಾಗ್ಯ. ರಾಮಮಂದಿರ ತೀರ್ಪು ಮಂದಾಗ ಇಡೀ ದೇಶವೇ ಮೌನವಾಗಿ ಸ್ವಾಗತಿಸಿದೆ. ಈಗ ಅವರ ವಿರುದ್ಧ ತೀರ್ಪು ಬಂದಾಗ ನ್ಯಾಯಾಂಗ ನಿಂದಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡೆದುಕೊಳ್ಳುವ ಕೆಲಸ ಮಾಡುತ್ತಿದೆ. ಇಡಿ, ಸಿಬಿಐ ಗಳ ಮೂಲಕ ಪ್ರತಿಪಕ್ಷಗಳ ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ.ಪ್ರತಿಪಕ್ಷಗಳ ಗೌರವಾನ್ವಿತ ನಾಯಕರನ್ನು ಅವಮಾನ ಮಾಡುವ ದೃಷ್ಟಿಯಿಂದ ಇಡಿ ವಿಚಾರಣೆಗೆ ಕರೆಯಲಾಗುತ್ತಿದೆ.ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ನಡೆದ ಬೆಳವಣಿಗೆ, ಮಧ್ಯಪ್ರದೇಶ, ಕರ್ನಾಟಕ, ರಾಜ್ಯಗಳಲ್ಲಿ ಆಗಿರುವ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದರು.

ದುರ್ದೈವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡುತ್ತಿಲ್ಲ ಎಂದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.