ರಾಜ್ಯದ 19 ಮಂದಿ ಪೊಲೀಸರಿಗೆ ರಾಷ್ಟ್ರಪತಿ ಪದಕ


Team Udayavani, Aug 15, 2020, 1:59 AM IST

ರಾಜ್ಯದ 19 ಮಂದಿ ಪೊಲೀಸರಿಗೆ ರಾಷ್ಟ್ರಪತಿ ಪದಕ

ಸಾಂದರ್ಭಿಕ ಚಿತ್ರ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನೀಡಲಾಗುವ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಹಾಗೂ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಗೌರವಕ್ಕೆ ಈ ಬಾರಿ ಪೊಲೀಸ್‌ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ರಾಜ್ಯದ 19 ಮಂದಿ ಪೊಲೀಸರು ಭಾಜನರಾಗಿದ್ದಾರೆ. ಕೇಂದ್ರ ಸರಕಾರ ಶುಕ್ರವಾರ ಪದಕ ಗೌರವಕ್ಕೆ ಭಾಜನರಾದ 19 ಮಂದಿ ಪೊಲೀಸರ ಪಟ್ಟಿ ಬಿಡುಗಡೆ ಮಾಡಿದೆ.

ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ
 ವಿ.ಎಲ್‌.ಎನ್‌. ಪ್ರಸನ್ನ ಕುಮಾರ್‌, ಎಎಸ್‌ಐ ಸಿಐಡಿ ಬೆಂಗಳೂರು
ರಾಷ್ಟ್ರಪತಿಗಳ ಸೇವಾ ಪದಕ
 ಆರ್‌. ಹೇಮಂತ್‌ ಕುಮಾರ್‌, ಡಿವೈಎಸ್ಪಿ ಎಸ್‌ಐಟಿ ಬೆಂಗಳೂರು,
 ಪರಮೇಶ್ವರ್‌ ಹೆಗಡೆ,ಡಿವೈಎಸ್ಪಿ ಸಿಐಡಿ
 ಆರ್‌. ಮಂಜುನಾಥ್‌, ಡಿವೈಎಸ್ಪಿ, ಎಸಿಬಿ, ಮಂಡ್ಯ
 ಎಚ್‌.ಎಂ. ಶೈಲೇಂದ್ರ, ಡಿವೈಎಸ್ಪಿ, ಸೋಮವಾರ ಪೇಟೆ ಉಪವಿಭಾಗ
 ಅರುಣ್‌ ನಾಗೈಗೌಡ, ಡಿವೈಎಸ್ಪಿ, ಎಸ್‌. ಆರ್‌. ಪಟ್ಟಣ, ಉಪವಿಭಾಗ
 ಎಚ್‌.ಎಂ. ಸತೀಶ್‌, ಎಸಿಪಿ, ಬೆಂಗಳೂರು ಉತ್ತರ ವಿಭಾಗ ಸಂಚಾರ
ಎಚ್‌.ಬಿ. ರಮೇಶ್‌ ಕುಮಾರ್‌, ರಾಜ್ಯ ಗುಪ್ತಚರ ದಳ
 ಪಿ.ಉಮೇಶ್‌, ಡಿವೈಎಸ್ಪಿ, ಪೊಲೀಸ್‌ ತರಬೇತಿ ಶಾಲೆ, ಮೈಸೂರು, ಸಿ.ಎನ್‌. ದಿವಾಕರ್‌, ಸರ್ಕಲ್‌ ಇನ್‌ಸ್ಪೆಕ್ಟರ್‌, ಮಡಿಕೇರಿ ಗ್ರಾಮಾಂತರ ಠಾಣೆ
 ಜಿ.ಎನ್‌. ರುದ್ರೇಶ್‌, ಆರ್‌ ಪಿಐ, ಕೆಎಸ್‌ಆರ್‌ಪಿ ಮೂರನೇ ಪಡೆ
 ಬಿ.ಎ. ಲಕ್ಷ್ಮೀನಾರಾಯಣ್‌, ಪಿಎಸ್‌ಐ, ಸಿಎಸ್‌ಬಿ, ಬೆಂಗಳೂರು
 ಎಂ.ಎಚ್‌. ಚಾಂದೇಕರ್‌, ಆರ್‌.ಎಸ್‌.ಐ., ಕೆಎಸ್‌ಆರ್‌ಪಿ ಮೂರನೇ ಪಡೆ
 ಕೆ. ಜಯಪ್ರಕಾಶ್‌, ಪಿಎಸ್‌ಐ, ವೈರ್‌ಲೆಸ್‌, ಮಂಗಳೂರು,
 ಎಚ್‌. ನಂಜುಂಡಯ್ಯ, ಎಎಸ್‌ಐ, ಡಿಸಿಆರ್‌ಬಿ, ಚಿಕ್ಕಬಳ್ಳಾಪುರ
 ಅತಿಕ್‌ ಉಲ್‌ ರೆಹಮಾನ್‌, ಎಎಸ್‌ಐ, ಆಗುಂಬೆ ಠಾಣೆ,
 ರಾಮಾಂಜನಯ್ಯ, ಎಎಸ್‌ಐ, ಕೆ.ಬಿ. ಕ್ರಾಸ್‌ ಠಾಣೆ,
 ಆರ್‌.ಎನ್‌. ಬಾಳಿಕಾಯ್‌, ಎಎಸ್‌ಐ, ರಾಣೆಬೆನ್ನೂರು ಠಾಣೆ,
 ಕೆ. ಹೊನ್ನಪ್ಪ, ಸಿಎಚ್‌ಸಿ, ಡಿಎಸ್‌ಬಿ, ಬೆಂಗಳೂರು

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.