ಅ. 7ರಿಂದ ಬೆಂಗಳೂರಿನಲ್ಲಿ ಪ್ರೊ ಕಬಡ್ಡಿ; ಕಂಠೀರವ ಒಳಾಂಗಣದಲ್ಲಿ ಪಂದ್ಯಗಳು

ಪ್ರೇಕ್ಷಕರಿಗೆ ಪ್ರವೇಶ

Team Udayavani, Sep 22, 2022, 8:15 AM IST

ಅ. 7ರಿಂದ ಬೆಂಗಳೂರಿನಲ್ಲಿ ಪ್ರೊ ಕಬಡ್ಡಿ; ಕಂಠೀರವ ಒಳಾಂಗಣದಲ್ಲಿ ಪಂದ್ಯಗಳು

ಬೆಂಗಳೂರು: 9 ತಂಡಗಳು ಪಾಲ್ಗೊಳ್ಳಲಿರುವ 9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಅ. 7ರಂದು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.

ಕೂಟದ ಆಯೋಜಕ ಮಾಷಲ್‌ ಸ್ಪೋರ್ಟ್ಸ್ ಮೊದಲರ್ಧದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅಕ್ಟೋಬರ್‌-ನವೆಂಬರ್‌ ಅವಧಿಯಲ್ಲಿ ಒಟ್ಟು 66 ಪಂದ್ಯಗಳು ನಡೆಯಲಿವೆ. 2ನೇ ಹಂತದ ವೇಳಾಪಟ್ಟಿ ಅಕ್ಟೋಬರ್‌ ಕೊನೆಯ ವಾರದಲ್ಲಿ ಪ್ರಕಟವಾಗಲಿದೆ.

ಅ. 7ರ ಉದ್ಘಾಟನಾ ಪಂದ್ಯದಲ್ಲಿ ದಬಾಂಗ್‌ ಡೆಲ್ಲಿ-ಯು ಮುಂಬಾ ತಂಡಗಳು ಸೆಣಸಲಿವೆ. ಎರಡನೇ ಪಂದ್ಯದಲ್ಲಿ ಆತಿಥೇಯ ಬೆಂಗಳೂರು ಬುಲ್ಸ್‌-ತೆಲುಗು ಟೈಟಾನ್ಸ್‌ ಎದುರಾಗಲಿವೆ.

3ನೇ ಪಂದ್ಯದಲ್ಲಿ ಜೈಪುರ ಪಿಂಕ್‌
ಪ್ಯಾಂಥರ್ಸ್‌- ಯುಪಿ ಯೋಧಾಸ್‌ ಮುಖಾಮುಖಿಯಾಗಲಿವೆ. ಅ. 8 ಮತ್ತು 9ರಂದೂ 3 ಪಂದ್ಯಗಳನ್ನು ಆಡಲಾಗುವುದು. ಹೀಗಾಗಿ ಕೂಟದ ಮೊದಲೆರಡು ದಿನಗಳಲ್ಲೇ ಎಲ್ಲ 12 ತಂಡಗಳ ಆಟವನ್ನೂ ಕಾಣಬಹುದು.

 

ಪ್ರೇಕ್ಷಕರಿಗೆ ಪ್ರವೇಶ
ಈ ಬಾರಿ ಕಬಡ್ಡಿ ಪ್ರಿಯರಿಗೆ ಸಂತೋಷದ ಸುದ್ದಿಯೊಂದಿದೆ. ಕೊರೊನಾದಿಂದಾಗಿ ಕಳೆದ ವರ್ಷ ಪ್ರೇಕ್ಷಕರಿಗೆ ಪ್ರವೇಶ ಇರಲಿಲ್ಲ. ಎಲ್ಲ ಪಂದ್ಯಗಳು ಬೆಂಗಳೂರಿನ ಜೈವಿಕ ಸುರಕ್ಷಾವಲಯದಲ್ಲೇ ನಡೆದಿದ್ದವು. ಈ ಬಾರಿ ವೀಕ್ಷಕರಿಗೆ ಪ್ರವೇಶ ಲಭಿಸಲಿದೆ. ಇದಕ್ಕಾಗಿ ಸಂಘಟಕರು ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಪಂದ್ಯಗಳು ಮುಗಿದ ಅನಂತರ, ಅ. 28ರಿಂದ ಪುಣೆಯ ಛತ್ರಪತಿ ಶಿವಾಜಿ ಕ್ರೀಡಾ ಸಂಕೀರ್ಣದಲ್ಲಿ ಪಂದ್ಯಗಳು ಆರಂಭವಾಗಲಿವೆ.

ಈ ಬಗ್ಗೆ ಮಾತನಾಡಿದ ಮಾಷಲ್‌ ಸ್ಪೋರ್ಟ್ಸ್ ಆಯುಕ್ತ ಅನುಪಮ್‌ ಗೋಸ್ವಾಮಿ, “ಭಾರತೀಯರಿಗೆ ಕಬಡ್ಡಿಯ ಅದ್ಭುತ ಅನುಭವ ನೀಡಲು ನಾವು ಸಜ್ಜಾಗಿದ್ದೇವೆ. ಟಿಕೆಟ್‌ಗಳನ್ನು ಬುಕ್‌ ಮೈ ಶೋನಲ್ಲಿ ಖರೀದಿಸಬಹುದು’ ಎಂದು ತಿಳಿಸಿದ್ದಾರೆ.

ಸ್ಟಾರ್‌ ಸ್ಪೋರ್ಟ್ಸ್ ನೆಟ್‌ವರ್ಕ್‌, ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಕೂಟ ನೇರಪ್ರಸಾರವಾಗಲಿದೆ.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.