ಪಾಕ್ ಪರ ಘೋಷಣೆ; ಜಾಮೀನು ಅರ್ಜಿ ವಜಾ
Team Udayavani, Mar 10, 2020, 3:01 AM IST
ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿ ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿರುವ ಕಾಶ್ಮೀರ ಮೂಲದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಜಾಮೀನು ಅರ್ಜಿಯನ್ನು ಸ್ಥಳೀಯ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.
ಫೆ.17ರಿಂದ ಬಂಧಿತರಾಗಿರುವ ಜಮ್ಮು ಕಾಶ್ಮೀರ ಮೂಲದ ಬಸೀತಆಶೀಕ ಸೋಫಿ, ತಾಲೀಬ ಮಜೀದ ವಾನಿ ಹಾಗೂ ಅಮೀರ ಮೊಹೀದ್ದಿನ ವಾನಿ ಪರ ಬೆಂಗಳೂರಿನ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಫೆ.5ರಂದು ಅರ್ಜಿ ವಿಚಾರಣೆ ನಡೆದಾಗ, ನ್ಯಾಯಾಧೀಶ ಕೆ.ಎನ್. ಗಂಗಾಧರ ಅವರು ವಾದ-ಪ್ರತಿವಾದ ಆಲಿಸಿ, ತೀರ್ಪು ಕಾಯ್ದಿರಿಸಿದ್ದರು. ಸೋಮವಾರ ನ್ಯಾಯಾ ಧೀಶರು ಬಂಧಿತ ವಿದ್ಯಾರ್ಥಿಗಳ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…