ಕಲಬುರಗಿ:ಪ್ರೊಬೇಷನರಿ PSI ನಡುರಸ್ತೆಯಲ್ಲಿ ಬಿದ್ದು ನಿಗೂಢ ಸಾವು
Team Udayavani, Jan 6, 2019, 9:56 AM IST
ಕಲಬುರಗಿ: ನರಗದ ರಾಮಮಂದಿರ ಬಳಿ ತರಬೇತಿ ನಿರತ ಪಿಎಸ್ಐವೊರ್ವರು ರಸ್ತೆಯಲ್ಲೇ ಬಿದ್ದು ಪ್ರಾಣ ಬಿಟ್ಟ ಘಟನೆ ಭಾನುವಾರ ನಡೆದಿದೆ.
ಮೃತ ಪಿಎಸ್ಐ ಬಸವರಾಜ ಶಂಕರಪ್ಪ ಮಂಚೆನ್ನವರ(27) ಎನ್ನುವವರಾಗಿದ್ದು, ಸೇಡಂ ತಾಲೂಕಿನ ಬೆನಕನಹಳ್ಳಿಯ ನಿವಾಸಿ ಎಂದು ತಿಳಿದು ಬಂದಿದೆ.
ರಸ್ತೆಯಲ್ಲಿ ಕಾಂಪ್ಲೆಕ್ಸ್ ಎದುರು ಬಸವರಾಜ ಅವರು ಬಿದ್ದಿದ್ದ ರು. ಸಾರ್ವಜನಿಕರು ಕುಡಿದು ಬಿದ್ದ ವ್ಯಕ್ತಿಯೆಂದು ತಿಳಿದು ಎತ್ತಲು ಹೋಗಿರಲಿಲ್ಲ. ಪರಿಣಾಮ ರಸ್ತೆಯಲ್ಲೇ ಪ್ರಾಣ ಹಾರಿ ಹೋಗಿದೆ.
ಕಳೆದ 9 ತಿಂಗಳಿನಿಂದ ನಾಗನಹಳ್ಳಿ ತರಬೇತಿ ಕೇಂದ್ರದಲ್ಲಿ ತರಬೇತಿ ನಿರತರಾಗಿದ್ದರು.
ಅಶೋಕನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರಿದಿದೆ.
ಶನಿವಾರ ಸಂಜೆ ತರಬೇತಿ ಕೇಂದ್ರದಿಂದ ಅನಾರೋಗ್ಯ ಎಂದು ಹೇಳಿ ಹೊರ ಹೋಗಿದ್ದರು ಎಂದು ತಿಳಿದು ಬಂದಿದೆ.
ಯಾವ ಕಾರಣಕ್ಕಾಗಿ ಬಸವರಾಜ್ ಸಾವನ್ನಪ್ಪಿದ್ದಾರೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!