ಎನ್‌ಇಪಿ ಜಾರಿಯಿಂದ ಸಮಸ್ಯೆ: ವಿಶ್ರಾಂತ ಕುಲಪತಿಗಳ ವೇದಿಕೆ ಆರೋಪ


Team Udayavani, Oct 30, 2022, 6:35 AM IST

ಎನ್‌ಇಪಿ ಜಾರಿಯಿಂದ ಸಮಸ್ಯೆ: ವಿಶ್ರಾಂತ ಕುಲಪತಿಗಳ ವೇದಿಕೆ ಆರೋಪ

ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಇಲಾಖೆಯು ದೇಶದಲ್ಲೇ ಮೊದಲ ರಾಜ್ಯವಾಗಿ “ರಾಷ್ಟ್ರೀಯ ಶಿಕ್ಷಣ ನೀತಿ-2020′ ಅನ್ನು ತರಾತುರಿ ಯಲ್ಲಿ ಜಾರಿಗೊಳಿಸಿದ ಪರಿಣಾಮ ವಿದ್ಯಾರ್ಥಿಗಳ ನೋಂದಣಿ, ಕೋರ್ಸ್‌ಗಳ ಆಯ್ಕೆ, ಎನ್‌ಇಪಿ ಬಗ್ಗೆ ಉಪನ್ಯಾಸಕರಿಗೆ ಅಗತ್ಯ ಜ್ಞಾನವಿಲ್ಲದೆ ಸಾಕಷ್ಟು ಸಮಸ್ಯೆಯಾಗಿದೆ ಎಂದು ಕರ್ನಾಟಕ ವಿಶ್ರಾಂತ ಕುಲಪತಿಗಳ ವೇದಿಕೆ ಗಂಭೀರ ಆರೋಪ ಮಾಡಿದೆ.

ಈ ಸಂಬಂಧ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಡಾ| ಕೆ.ಎಸ್‌.ರಂಗಪ್ಪ, ಪ್ರಖರವಾಗಿ ಎನ್‌ಇಪಿ ಅನುಷ್ಠಾನಗೊಳಿಸಲು ಬಹುಮುಖ್ಯವಾಗಿ ಪ್ರಾಧ್ಯಾಪಕರಿಗೆ ತರಬೇತಿ ನೀಡಬೇಕಿದೆ. ಆದರೆ ಸಾಂಕೇತಿಕವಾಗಿ ತರಬೇತಿ ನೀಡಿರುವುದರಿಂದ ಪ್ರಾಧ್ಯಾಪಕರಿಗೆ ಪೂರ್ಣ ಪ್ರಮಾಣದಲ್ಲಿ ಎನ್‌ಇಪಿ ಅರ್ಥವಾಗದ ಪರಿಣಾಮ ತಾಂತ್ರಿಕವಾಗಿ ಸಾಕಷ್ಟು ಸಮಸ್ಯೆಯಾಗುತ್ತಿದೆ ಎಂದರು.

ಪದವಿ ಕಾಲೇಜುಗಳಲ್ಲಿ ಬಹುತೇಕ ಅತಿಥಿ ಉಪನ್ಯಾಸಕರೇ ಇರುವುದರಿಂದ ಅವರಿಗೆ ಎನ್‌ಇಪಿ ಬಗ್ಗೆ ತರಬೇತಿ ನೀಡಬೇಕಿದೆ. ತರಬೇತಿ ನೀಡಲು ವಿಶ್ರಾಂತ ಕುಲಪತಿಗಳ ವೇದಿಕೆ ಸಿದ್ಧವಿದೆ. ಆರಂಭಿಕ ಹಂತವಾಗಿ ಮೈಸೂರು ವಿಶ್ವವಿದ್ಯಾನಿಲಯದ 12 ಕಾಲೇಜುಗಳಲ್ಲಿ ತರಬೇತಿ ನೀಡಿದ್ದೇವೆ. ಕರಾವಳಿ, ಕಲಬುರಗಿ ಮತ್ತು ಧಾರವಾಡ ವಿಭಾಗಗಳಲ್ಲಿಯೂ ತರಬೇತಿ ನೀಡ‌ಬೇಕಿದೆ ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.