ಸ್ಯಾಂಡಲ್ ವುಡ್ ನಲ್ಲಿ ನಶೆ ನಂಜು: ನಟ, ಗಾಯಕರಿಗೆ ಮಾದಕ ವಸ್ತು ನೀಡುತ್ತಿದ್ದ ಗ್ಯಾಂಗ್ ಬಂಧನ


Team Udayavani, Aug 27, 2020, 12:52 PM IST

ಸ್ಯಾಂಡಲ್ ವುಡ್ ನಲ್ಲಿ ನಶೆ ನಂಜು: ನಟ, ಗಾಯಕರಿಗೆ ಮಾದಕ ವಸ್ತು ನೀಡುತ್ತಿದ್ದ ಗ್ಯಾಂಗ್ ಬಂಧನ

ಬೆಂಗಳೂರು: ಸುಶಾಂತ್ ಸಿಂಗ್ ಸಾವು ಪ್ರಕರಣದಲ್ಲಿ ‘ಬಾಲಿವುಡ್ ಮಾದಕ’ ಜಗತ್ತಿನ ಸದ್ದು ಜೋರಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ ಸ್ಯಾಂಡಲ್ ವುಡ್ ನಶೆ ನಂಜಿನ ಬಗ್ಗೆ ಮಾಹಿತಿ ಸ್ಪೋಟವಾಗಿದೆ. ಎನ್ ಸಿಬಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಈ ಮಾಹಿತಿ ಬಯಲಾಗಿದ್ದು, 145 ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಾದಕ ದ್ರವ್ಯ ನಿಯಂತ್ರಣ ಘಟಕ (ಎನ್ ಸಿಬಿ) ಅಧಿಕಾರಿಗಳು ಆಗಸ್ಟ್ 21ರಂದು ಬೆಂಗಳೂರಿನ ಕಲ್ಯಾಣ್ ನಗರದ ಹೋಟೆಲ್ ಒಂದರಲ್ಲಿ ದಾಳಿ ಮಾಡಿ 2.20 ಲಕ್ಷ ರೂ. ನಗದು,   145 ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಂಡಿತ್ತು. ದಾಳಿಯ ಮುಂದುವರಿದ ಭಾಗವಾಗಿ ನಗರದಲ್ಲಿ ಮತ್ತೊಂದು ದಾಳಿಯಲ್ಲಿ 96 ಎಮಡಿಎಂಎ ಮಾತ್ರೆಗಳನ್ನು ಮತ್ತು 180 ಎಲ್ ಎಸ್ಡಿ ಬ್ಲಾಟ್ಸ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಂತರ ಅಧಿಕಾರಿಗಳು ಮತ್ತೊಂದು ದಾಳಿ ನಡೆಸಿದ್ದು, ಪ್ರಖರಣದ ಪ್ರಮುಖ ಕಿಂಗ್ ಪಿನ್ ಆಗಿದ್ದ ಮಹಿಳೆಯೋರ್ವರ ಮನೆಗೆ ದಾಳಿ ಮಾಡಿ 270 ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
ಬಂಧಿತರನ್ನು ಎಂ. ಅನೂಪ್, ಆರ್ ರವೀಂದ್ರನ್ ಮತ್ತು ಅನಿಖಾ. ಡಿ ಎಂಬ ಎಂದು ಗುರುತಿಸಲಾಗಿದೆ.

ಸ್ಯಾಂಡಲ್ ವುಡ್ ನಶೆ

ಈ ಬಂಧಿತ ಆರೋಪಿಗಳು ಪ್ರಮುಖ ಸಂಗೀತಗಾರರು ಮತ್ತು ನಟರು ಮತ್ತು ಕಾಲೇಜು ವಿದ್ಯಾರ್ಥಿಗಳು , ಯುವಕರು ಸೇರಿದಂತೆ ಸಮಾಜದ ಶ್ರೀಮಂತ ವರ್ಗಗಳಿಗೆ ಮಾದಕ ಔಷಧಿಗಳನ್ನು ಸರಬರಾಜು ಮಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.