ಬೋರ್‌ವೆಲ್‌ಗೆ ಬಿದ್ದ ಕಾರ್ಮಿಕನ ರಕ್ಷಣೆ


Team Udayavani, Feb 17, 2020, 3:00 AM IST

Udayavani Kannada Newspaper

ಕುಂದಾಪುರ/ಉಪ್ಪುಂದ: ಮರವಂತೆಯ ಹೊರ ಬಂದರು ಪ್ರದೇಶದಲ್ಲಿ ಹ್ಯಾಂಡ್‌ ಬೋರ್‌ವೆಲ್‌ ತೆರೆಯುವ ಸಂದರ್ಭ ಆಕಸ್ಮಿಕವಾಗಿ ಒಳಗೆ ಬಿದ್ದ ಕಾರ್ಮಿಕರೊಬ್ಬರನ್ನು ಸತತ 6 ತಾಸುಗಳ ಕಾರ್ಯಾಚರಣೆ ಮೂಲಕ ಯಶಸ್ವಿಯಾಗಿ ಮೇಲೆತ್ತಿದ ಘಟನೆ ಭಾನುವಾರ ಸಂಭವಿಸಿದೆ. ಉಪ್ಪುಂದ ಫಿಶರೀಸ್‌ ಕಾಲನಿಯ ಕಂಪ್ಲಿಮನೆ ಸುಬ್ಬ ಖಾರ್ವಿಯವರ ಪುತ್ರ ರೋಹಿತ್‌ ಖಾರ್ವಿ (35) ಸತತ 6 ಗಂಟೆಗಳ ಕಾಲ ಹೋರಾಡಿ, ಮೇಲೆ ಬಂದವರು.

ಘಟನೆ ನಡೆದುದು ಹೇಗೆ?: ಭಾನುವಾರ ಬೆಳಗ್ಗೆ ಮರವಂತೆಯ ಹೊರ ಬಂದರು ಪ್ರದೇಶದ ಎನ್‌ಎಸ್‌ಕೆ ಸಂಸ್ಥೆಯ ಕಾರ್ಮಿಕರು ನೆಲೆಸಿರುವ ಜಾಗದಲ್ಲಿ ಹ್ಯಾಂಡ್‌ಪಂಪ್‌ ಬಳಸಲು ಕೊಳವೆ ಬಾವಿ ತೆಗೆಯಲಾಗುತ್ತಿತ್ತು. ಈ ಕಾರ್ಯದಲ್ಲಿ ರೋಹಿತ್‌ ಖಾರ್ವಿ ಮತ್ತು ಇನ್ನು 3 ಮಂದಿ ತೊಡಗಿಸಿಕೊಂಡಿದ್ದರು.

ರೋಹಿತ್‌ ಹಾಗೂ ಮತ್ತೂಬ್ಬರು ಕೆಳಗಿಳಿದಿದ್ದು, ಇನ್ನಿಬ್ಬರು ಮೇಲೆ ಇದ್ದರು. ಈ ವೇಳೆ ಸುತ್ತಲಿನ ಮಣ್ಣು ಕೊರೆಯುತ್ತಿದ್ದಂತೆ ಸಡಿಲವಾದ ಮಣ್ಣು ಕುಸಿಯಿತು. ಕೆಳಗಿದ್ದ ಒಬ್ಬರು ಮಣ್ಣು ಕುಸಿಯುತ್ತಿದ್ದಂತೆ ಮೇಲೆ ಬಂದರಾದರೂ ರೋಹಿತ್‌ ಅವರ ಕಾಲು ಮಣ್ಣಿನಲ್ಲಿ ಸಿಲುಕಿ ಸಿಲುಕಿಕೊಂಡಿತು. ಈ ವೇಳೆ, ಅವರ ಮೇಲೆ ಮಣ್ಣು ಕುಸಿದು ಮಣ್ಣಿನಡಿ ಸಿಲುಕಿಕೊಂಡರು. ಕೂಡಲೇ ಅಲ್ಲಿದ್ದವರು ಮೇಲೆತ್ತಲು ಪ್ರಯತ್ನಪಟ್ಟರೂ ಸಾಧ್ಯವಾಗದೆ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಯಿತು.

6 ತಾಸು ಕಾರ್ಯಾಚರಣೆ: ಬೆಳಗ್ಗೆ 11.30ರ ಸುಮಾರಿಗೆ ಸುದ್ದಿ ತಿಳಿದ ತಕ್ಷಣ ಕುಂದಾಪುರದ ಅಗ್ನಿಶಾಮಕ ಅಧಿಕಾರಿಗಳು ಮತ್ತು ಸಿಬ್ಬಂದಿ, ವೈದ್ಯರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಸಹಕಾರದೊಂದಿಗೆ ರಕ್ಷಣ ಕಾರ್ಯಾಚರಣೆ ಆರಂಭಿಸಿ 6 ತಾಸಿನ ಬಳಿಕ ರೋಹಿತ್‌ನ ಶರೀರಕ್ಕೆ ಬೆಲ್ಟ್ ಅಳವಡಿಸಿ ಕ್ರೇನ್‌ ಸಹಾಯದಿಂದ ಸುರಕ್ಷಿತವಾಗಿ ಮೇಲಕ್ಕೆತ್ತಲಾಯಿತು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.