ಬುಲೆರೋದಿಂದ ಕೃಷ್ಣಾ ನದಿಗೆ ಬಿದ್ದ ಏಳು ಜನರ ರಕ್ಷಣೆ
Team Udayavani, Aug 17, 2019, 3:00 AM IST
ಬಾಗಲಕೋಟೆ: ರಬಕವಿ-ಬನಹಟ್ಟಿ ತಾಲೂಕಿನ ಜನವಾಡ ಬಳಿ ಶುಕ್ರವಾರ ಬುಲೆರೋ ವಾಹನ ಕೃಷ್ಣಾ ನದಿಗೆ ಉರುಳಿ ಬಿದ್ದಿದ್ದು, ಪ್ರಾಣಾಪಾಯದಲ್ಲಿದ್ದ ಅಥಣಿ ತಾಲೂಕಿನ ಏಳು ಜನರನ್ನು ರಕ್ಷಿಸಲಾಗಿದೆ. ಬುಲೆರೋದಲ್ಲಿ ಜಮಖಂಡಿಯಿಂದ ಅಥಣಿಗೆ 7 ಮಂದಿ ಹೊರಟಿದ್ದರು. ಹಿಪ್ಪರಗಿ-ಜನವಾಡ ಬಳಿ ಬಂದಾಗ ಚಾಲಕ ಪ್ರವಾಹದ ನೀರು ನೋಡುತ್ತ ವಾಹನ ಚಾಲನೆ ಮಾಡುತ್ತಿದ್ದ.
ಈ ವೇಳೆ, ನಿಯಂತ್ರಣ ತಪ್ಪಿ ವಾಹನ ನದಿಗೆ ಬಿತ್ತು. ವಾಹನದಲ್ಲಿದ್ದ ಏಳು ಮಂದಿ ನೀರಿನ ಸೆಳವಿಗೆ ಸಿಲುಕಿ ಪ್ರಾಣಾಪಾಯದಲ್ಲಿದ್ದರು. ಅದೇ ಮಾರ್ಗದಲ್ಲಿ ಹೊರಟಿದ್ದ ಜಮಖಂಡಿ ಕೃಷಿ ಇಲಾಖೆ ಅಧಿಕಾರಿ, ವಾಹನ ಚಾಲಕ ವಿನೋದ ರೆಡ್ಡಿ ಇದನ್ನು ಗಮನಿಸಿ ಪೊಲೀಸರಿಗೆ ವಿಷಯ ತಿಳಿಸಿದರು. ಜತೆಗೆ, ಅವರನ್ನು ರಕ್ಷಿಸಲು ಸ್ವತಃ ಮುಂದಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ