
ಡಿಸಿ ಕಚೇರಿ ಮುಂದೆ ಆಜಾನ್ ವಿಚಾರ: ಹಿಂದೂ ಕಾರ್ಯಕರ್ತರಿಂದ ಗೋಮೂತ್ರ ಹಾಕಿ ಸ್ಥಳ ಶುದ್ದೀಕರಣ
Team Udayavani, Mar 20, 2023, 1:01 PM IST

ಶಿವಮೊಗ್ಗ: ಡಿಸಿ ಕಚೇರಿ ಆವರಣದ ಮೆಟ್ಟಿಲು ಮೇಲೆ ಆಜಾನ್ ಕೂಗಿದ ವಿಚಾರವನ್ನು ಖಂಡಿಸಿ ಶಿವಮೊಗ್ಗದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟಿಸಿದ್ದು, ಗೋಮೂತ್ರ ಹಾಕಿ ಸ್ಥಳವನ್ನು ಶುದ್ದೀಕರಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಪ್ರತಿಭಟಿಸಿದ್ದಾರೆ. ಮುಸಲ್ಮಾನರು ಮತಾಂಧತೆ ಹರಡುತ್ತಿದ್ದಾರೆಂದು, ಗೂಂಡಾ ಮುಸಲ್ಮಾನರು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ,ಸಂವಿಧಾನ ವಿರೋಧಿ ಎಸ್.ಡಿ.ಪಿ.ಐ. ನಾಯಿಗಳಿಗೆ ದಿಕ್ಕಾರ ಎಂದು ಘೋಷಣೆ ಕೂಗಿದ್ದಾರೆ.
ಇದನ್ನೂ ಓದಿ: ಜಿಲ್ಲಾಧಿಕಾರಿ ಕಚೇರಿ ಮುಂದೆ ಆಜಾನ್ ಕೂಗಿರುವುದು ಅಕ್ಷಮ್ಯ ಅಪರಾಧ: ಕೆ.ಎಸ್.ಈಶ್ವರಪ್ಪ
ಈ ವೇಳೆ ಗೋಮೂತ್ರ ಸಿಂಪಡಣೆಗೆ ಮುಂದಾದ ಬಜರಂಗದಳ ಕಾರ್ಯಕರ್ತರು. ಡಿಸಿ ಕಚೇರಿ ಮುಂಭಾಗ ಗೋಮೂತ್ರ ಸಿಂಪಡಿಸಲು ಮುಂದಾದ ಕಾರ್ಯಕರ್ತರು. ಇದೇ ವೇಳೆ ಕಸಿದುಕೊಂಡ ಪೊಲೀಸರು ಗೋಮೂತ್ರದ ಬಾಟಲಿಯನ್ನು ಕಸಿದುಕೊಂಡಿದ್ದಾರೆ.
ಆದರೂ ಗೋಮೂತ್ರ ಸಿಂಪಡಿಸಿ ಜಾಗ ಶುದ್ಧಿ ಮಾಡಿದ ಮುಖಂಡರು. ದೇಶದ್ರೋಹಿ ಮತಾಂಧ ಮುಸಲ್ಮಾನರಿಗೆ ಧಿಕ್ಕಾರ ಕೂಗಿದ್ದಾರೆ. ಅಜಾನ್ ಕೂಗಿದ ವ್ಯಕ್ತಿ ಹಾಗೂ ಆತನ ಹಿಂದಿರುವ ವ್ಯಕ್ತಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ, ತನಿಖೆ ಮಾಡಲಿ:ಬಿ.ವೈ.ವಿಜಯೇಂದ್ರ

ಗೋಹತ್ಯೆ ನಿಷೇಧ ಕಾಯ್ದೆ ಚರ್ಚೆಗೆ ಬಂದಿಲ್ಲ: ಸಚಿವ ತಂಗಡಗಿ

Gruha Jyoti ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

Umesh Karajola ವಿನೂತನ ಪ್ರತಿಭಟನೆ: ಕೈಗೆ ಬೇಡಿ-ಕೊರಳಲ್ಲಿ ಸಾಲದ ಫಲಕ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
