ಉಡುಪಿಯಲ್ಲಿ ಮರ ಬುಡ ಸಮೇತ ಕಿತ್ತು ಬಿದ್ದಿದೆಯಲ್ಲಾ;ಡಿಸಿಎಂ ಪರಮೇಶ್ವರ್
Team Udayavani, Jun 10, 2018, 2:59 PM IST
ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಶಾಸಕರ ಬೆಂಬಲಿಗರ ಪ್ರತಿಭಟನೆ ಭಾನುವಾರವೂ ಮುಂದುವರಿದಿದ್ದು , ಉಡುಪಿ ಎಂಎಲ್ಸಿ ಪ್ರತಾಪ್ಚಂದ್ರ ಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲಾಯಿತು.
ಉಡುಪಿ,ಕುಂದಾಪುರದ ಕೆಲ ಪ್ರತಾಪ್ ಚಂದ್ರ ಶೆಟ್ಟಿ ಅವರ ಬೆಂಬಲಿಗರೊಂದಿಗೆ ಕರವೇ ಪ್ರವೀಣ್ ಶೆಟ್ಟಿ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಪರಮೇಶ್ವರ್ ಅವರಿಗೆ ಮನವಿ ಮಾಡಿದರು.
ಉಡುಪಿ ಜಿಲ್ಲೆಯಲ್ಲಿ 5 ಕ್ಕೆ 5 ಸ್ಥಾನಗಳನ್ನು ಬಿಜೆಪಿ ಗೆದ್ದಿದ್ದ ಹಿನ್ನಲೆಯಲ್ಲಿ ಏಕೈಕ ಪರಿಷತ್ ಸದಸ್ಯರಾಗಿದ್ದ ಪ್ರತಾಪ್ ಚಂದ್ರ ಶೆಟ್ಟಿ ಅವರಿಗೆ ಜಿಲ್ಲಾವಾರು ಮತ್ತು ಜಾತಿವಾರು ಪ್ರಾತಿನಿಧ್ಯ ಸಿಗಬಹುದು ಎನ್ನಲಾಗಿತ್ತು.
ಬುಡಸಮೇತ ಮರ ಕಿತ್ತು ಹಾಕಿದ್ದೀರಿ !
ಮನವಿ ಸ್ವೀಕರಿಸಿದ ಪರಮೇಶ್ವರ್ ಉಡುಪಿಯಲ್ಲಿ ಮರವನ್ನು ಬುಡ ಸಮೇತ ಕಿತ್ತು ಹಾಕಿದ್ದೀರಿ . ಸಚಿವ ಸ್ಥಾನ ಬೇಕಾ ಎಂದರು. ಪ್ರತಾಪ್ ಚಂದ್ರ ಶೆಟ್ಟಿ ಅವರು ಹಿರಿಯರಿದ್ದಾರೆ.ಅವರಿಗೆ ಮುಂದಿನ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆ ಅವಕಾಶ ನೀಡುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…