ಉಮೇಶ ಜಾಧವ ಮನೆ ಎದುರು ಕುದುರೆ ತಂದು ಪ್ರತಿಭಟನೆ 


Team Udayavani, Jan 17, 2019, 12:40 AM IST

86.jpg

 ಕಲಬುರಗಿ: ಚಿಂಚೋಳಿ ಶಾಸಕ ಡಾ| ಉಮೇಶ ಜಾಧವ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಹಾಗೂ ಕ್ಷೇತ್ರದ ಮತದಾರರನ್ನು 50 ಕೋಟಿ ರೂ.ಗೆ ಮಾರಾಟ ಮಾಡಿದ್ದಾರೆ ಎಂಬುದಾಗಿ ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ನಗರದ ಎನ್‌ ಜಿಒ ಕಾಲೋನಿಯಲ್ಲಿರುವ ಶಾಸಕರ ಮನೆ ಎದುರು ಬುಧವಾರ ಪ್ರತಿಭಟನೆ ನಡೆಸಿ, ಘೋಷಣೆ ಕೂಗಿದರು. ಕುದುರೆ ತಂದು ವಿನೂತನ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಶಾಸಕ ಡಾ| ಉಮೇಶ ಜಾಧವ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಬೊಬ್ಬೆ ಹಾಕಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸಲಾಗಿತ್ತು.

ವೈರಲ್‌: ಮಂಗಳವಾರ ಸಂಜೆಯಿಂದಲೇ ಕಾಂಗ್ರೆಸ್‌ ಕಾರ್ಯಕರ್ತರು ಡಾ| ಉಮೇಶ ಜಾಧವ ಭಾವಚಿತ್ರದೊಂದಿಗೆ ಶಾಸಕರು ಚಿಂಚೋಳಿ ಕ್ಷೇತ್ರದ ಮತದಾರರನ್ನು 50 ಕೋಟಿ ರೂ.ಗೆ ಮಾರಾಟ ಮಾಡಿದ್ದಾರೆ ಎಂಬುದಾಗಿ ಫೇಸ್‌ಬುಕ್‌, ವಾಟ್ಸಪ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಇದು ಸಾಮಾಜಿಕ
ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿತಲ್ಲದೇ, ಭಾರಿ ವೈರಲ್‌ ಉಂಟಾಗಿದೆ.

ಟಾಪ್ ನ್ಯೂಸ್

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.