ಶಿಷ್ಟಾಚಾರ ಸಾಲಿಗೆ ಇನ್ನಷ್ಟು ಗಣ್ಯರ ಸೇರ್ಪಡೆ

ಸ್ಪೀಕರ್‌, ಸಭಾಪತಿ, ವಿಧಾನಮಂಡಲ ಸಮಿತಿಗಳಿಗೂ ಶಿಷ್ಟಾಚಾರ ಗೌರವ

Team Udayavani, Mar 24, 2022, 7:05 AM IST

ಶಿಷ್ಟಾಚಾರ ಸಾಲಿಗೆ ಇನ್ನಷ್ಟು ಗಣ್ಯರ ಸೇರ್ಪಡೆ

ದಾವಣಗೆರೆ: ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿ, ರಾಜ್ಯಪಾಲರು, ಕೇಂದ್ರ ಸಚಿ ವರು, ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿ ಮುಂತಾದ ಗಣ್ಯರು ಪ್ರವಾಸ ಕೈಗೊಂಡಾಗ ಅಧಿಕಾರಿಗಳು ಪಾಲಿಸಬೇಕಾದ ಶಿಷ್ಟಾಚಾರ ಪಟ್ಟಿಗೆ ರಾಜ್ಯ ಸರಕಾರ ಈಗ ಸ್ಪೀಕರ್‌, ಪರಿಷತ್‌ ಸಭಾಪತಿ ಹಾಗೂ ವಿಧಾನ ಮಂಡಲದ ಸಮಿತಿಯವರನ್ನೂ ಸೇರಿಸಿದೆ!

ಈ ಮೊದಲು ವಿಧಾನಸಭಾಧ್ಯಕ್ಷರು, ವಿಧಾನ ಪರಿಷತ್‌ ಸಭಾಪತಿ, ವಿಧಾನ ಮಂಡಲದ ಸಮಿತಿ ಯವರು ರಾಜ್ಯದ ವಿವಿಧೆಡೆ ಭೇಟಿ ನೀಡಿದಾಗ ಜವಾಬ್ದಾರಿ ಸ್ಥಾನ ದಲ್ಲಿರುವ ಅಧಿಕಾರಿಗಳು ಸ್ಥಳ ದಲ್ಲಿರದೆ, ಅವರಿಗೆ ಸರಿಯಾದ ವ್ಯವಸ್ಥೆಯಾಗದೆ ಆಡಳಿತ ವರ್ಗವನ್ನು ದೂಷಿಸುವಂತಾಗಿತ್ತು. ಹೀಗಾಗಿ ಇವರನ್ನೂ ಸೇರಿಸಿ ರಾಜ್ಯ ಸರಕಾರ ಮಾ.21ರಂದು ಪರಿಷ್ಕೃತ ಶಿಷ್ಟಾಚಾರ ಸುತ್ತೋಲೆ ಹೊರಡಿಸಿದೆ.

ಪರಿಷ್ಕೃತ ಶಿಷ್ಟಾಚಾರದಲ್ಲೇನಿದೆ?
ಪರಿಷ್ಕೃತ ಶಿಷ್ಟಾಚಾರದ ಪ್ರಕಾರ, ವಿಧಾನ ಸಭಾಧ್ಯಕ್ಷರು, ಪರಿಷತ್‌ ಸಭಾಪತಿ ಹಾಗೂ ವಿಧಾನಮಂಡಲ ಸಮಿತಿಯವರು ಪ್ರವಾಸ ಕೈಗೊಂಡಾಗ ಜಿಲ್ಲಾಧಿಕಾರಿಯವರಿಂದ ನಿಯೋ ಜಿಸಲ್ಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳು, ಇಲ್ಲವೇ ಇಲಾಖೆಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಅವರನ್ನು ಸ್ವಾಗತಿಸಿ, ಬೀಳ್ಕೊಡಬೇಕು.

ಜಿಲ್ಲಾಧಿಕಾರಿ, ಜಿಪಂ ಸಿಇಒ ಹಾಗೂ ಎಸ್‌ಪಿ ಕೇಂದ್ರ ಸ್ಥಾನದಲ್ಲಿದ್ದಾಗ ಅವರನ್ನು ಭೇಟಿ ಯಾಗಬೇಕು. ಜಿಲ್ಲಾ ಕೇಂದ್ರ ಸ್ಥಾನ ಹೊರತುಪಡಿಸಿ ಬೇರೆ ಸ್ಥಳಗಳಿಗೆ ಭೇಟಿ ನೀಡಿದಾಗ ಜಿಲ್ಲಾಧಿಕಾರಿ, ಜಿಪಂ ಸಿಇಒ ಹಾಗೂ ಎಸ್‌ಪಿ ವಿಶೇಷ ಪ್ರವಾಸ ಕೈಗೊಂಡು ಗಣ್ಯರನ್ನು ಭೇಟಿ ಮಾಡುವ ಅಗತ್ಯವಿಲ್ಲ. ಗಣ್ಯರು ಬರುವ ಮೊದಲು ನಿಗದಿ ಯಾಗಿದ್ದ ಕಾರ್ಯಕ್ರಮಗಳನ್ನು ಜಿಲ್ಲೆಯ ಹಿರಿಯ ಅಧಿಕಾರಿಗಳು ಮೊಟಕುಗೊಳಿಸಿ ಅವರನ್ನು ಭೇಟಿಯಾಗುವ ಅಗತ್ಯವಿಲ್ಲ. ಆದರೆ ಪ್ರವಾಸದ ಬಗ್ಗೆ ಸಾಕಷ್ಟು ಮುಂಚಿತವಾಗಿ ತಿಳಿಸಿದಾಗ ಹಾಜರಿರಬೇಕು.

ಇದನ್ನೂ ಓದಿ:ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ: ಸಿಎಂ ಬೊಮ್ಮಾಯಿ

ಅಧಿಕಾರಿಗಳಿಂದಲೇ ಉಲ್ಲಂಘನೆ?
ಶಿಷ್ಟಾಚಾರ ಪ್ರಕಾರ ಗಣ್ಯರು ಬಂದಾಗ ಇಲಾಖಾ ಮುಖ್ಯಸ್ಥರು ಇಲ್ಲವೇ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು ಅನಗತ್ಯ ವಾಗಿ ತಮ್ಮ ಅಧೀನ ಅಧಿಕಾರಿ, ಸಿಬಂದಿಯನ್ನು ಕರೆದುಕೊಂಡು ಹೋಗುವಂತಿಲ್ಲ. ವಾಹನಗಳ ಮಿತ ಬಳಕೆ ದೃಷ್ಟಿಯಿಂದ ವಾಹನ ಸಾಮರ್ಥ್ಯಕ್ಕನುಗುಣವಾಗಿ ಐದಾರು ಇಲಾಖೆ ಅಧಿಕಾರಿಗಳು ಒಂದೇ ವಾಹನ ದಲ್ಲಿ ಪ್ರವಾಸ ಮಾಡಬೇಕು. ಆದರೆ ಗಣ್ಯರು ಬಂದಾಗ ಇಲಾಖಾಧಿಕಾರಿಗಳು ತಮ್ಮ ಅಧೀನ ಅಧಿಕಾರಿ, ಸಿಬಂದಿಯನ್ನು ಕರೆದು ಕೊಂಡು ಹೋಗುವುದು, ಪ್ರತಿಯೊಬ್ಬ ಅಧಿಕಾರಿ ತಮ್ಮದೇ ಪ್ರತ್ಯೇಕ ವಾಹನದಲ್ಲಿ ಓಡಾಡು ವುದು ನಡೆಯುತ್ತಲೇ ಇದೆ. ಇದು ಅಧಿಕಾರಿಗಳಿಂದ ಆಗುತ್ತಿರುವ ಶಿಷ್ಟಾಚಾರ ಉಲ್ಲಂಘನೆಗೆ ನಿದರ್ಶನವಾಗಿದೆ.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.