ಪರ್ರಿಕರ್ ಚಿತಾಭಸ್ಮ ಕಾಳಿ ನದಿಯಲ್ಲಿ ವಿಸರ್ಜನೆ
Team Udayavani, Mar 28, 2019, 6:59 AM IST
ಕಾರವಾರ: ಗೋವಾದ ಮಾಜಿ ಸಿಎಂ ದಿ. ಮನೋಹರ ಪರ್ರೀಕರ್ ಅವರ ಚಿತಾಭಸ್ಮವನ್ನು ಕಾರವಾರ ನಗರದಲ್ಲಿ ಬುಧವಾರ ಸಂಜೆ ಮೆರವಣಿಗೆ ನಡೆಸಿ ಇಲ್ಲಿನ ಕಾಳಿ ಸಂಗಮದಲ್ಲಿ ವಿಸರ್ಜಿಸಲಾಯಿತು.
ನಗರದ ಕಾರವಾರ-ಕೋಡಿಬಾಗ ಮುಖ್ಯ ರಸ್ತೆ ಮೂಲಕ ಮೆರವಣಿಗೆಯಲ್ಲಿ ಸಾಗಿದ ಬಿಜೆಪಿ ಕಾರ್ಯಕರ್ತರು ಮನೋಹರ ಪರ್ರಿಕರ್ ಅಮರ್ ರಹೇ ಎಂಬ ಘೋಷಣೆ
ಕೂಗಿದರು. ನಗರದ ಗ್ರೀನ್ ಸ್ಟ್ರೀಟ್ನಲ್ಲಿರುವ ಬಿಜೆಪಿ ಕಚೇರಿ ಎದುರಿನಿಂದ ಪರ್ರಿಕರ್ ಭಾವಚಿತ್ರ ಹಾಗೂ ಚಿತಾಭಸ್ಮ ಹೊತ್ತ ವಾಹನವು ಕೋಡಿಬಾಗದ ಕಾಳಿ ರಿವರ್ ಗಾರ್ಡನ್ವರೆಗೆ ಸಾಗಿತು. ಬಳಿಕ ಕಾರವಾರ-ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ಹಾಗೂ ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ ದೋಣಿಯೊಂದರಲ್ಲಿ ತೆರಳಿ ಅರಬ್ಬಿ ಸಮುದ್ರ ಮತ್ತು ಕಾಳಿ ನದಿ ಸಂಗಮಿಸುವ ಸ್ಥಳದಲ್ಲಿ ಚಿತಾಭಸ್ಮವನ್ನು ವಿಸರ್ಜಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ