ಪಿಎಸ್ಐ ಪರೀಕ್ಷೆ ಅಕ್ರಮ : ಪರೀಕ್ಷೆ ಬರೆದಿದ್ದ ಮತ್ತೋರ್ವ ವಶಕ್ಕೆ
ಎಲ್ಲ ನಿನ್ನಿಂದಲೇ ಆಗಿದ್ದು.... ದಿವ್ಯಾ ಹಾಗರಗಿ ವಿರುದ್ಧ ಸ್ವಂತ ಮಕ್ಕಳ ಅಸಮಾಧಾನ...!
Team Udayavani, May 2, 2022, 9:11 PM IST
ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಪರೀಕ್ಷೆ ಬರೆದ ಅಭ್ಯರ್ಥಿಯೋರ್ವನನ್ಬು ಸೋಮವಾರ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಭು ಶರಣಪ್ಪ ಎಂಬ ಅಭ್ಯರ್ಥಿಯೇ ಸಿಐಡಿ ವಶಕ್ಕೆ ಒಳಲಾಗಿದ್ದು, ಕಿಂಗ್ ಪಿನ್ ಆರ್ ಡಿ ಪಾಟೀಲ್ ಜೊತೆ ಲಿಂಕ್ ಹಿನ್ನೆಲೆ ಪ್ರಭುನನ್ನು ಸಿಐಡಿ ಪೊಲಿಸ್ ರು ವಶಕ್ಕೆ ಪಡೆದಿದ್ದಾರೆ. ಪ್ರಭು ಶರಣಪ್ಪ ಕಲಬುರಗಿ ನಗರದ ರಾಜಾಪುರ್ ಬಡಾವಣೆ ನಿವಾಸಿಯಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ತಾಯಿ ವಿರುದ್ದ ಅಸಮಾಧಾನ ಹೊರ ಹಾಕಿದ ಮಕ್ಕಳು
ಅಕ್ರಮ ಪರೀಕ್ಷೆಯ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಕಾಣಲು ಸೋಮವಾರ ಮಕ್ಕಳು ಆಗಮಿಸಿದ್ದರು. ಎಲ್ಲ ನಿನ್ನಿಂದಲೇ ಆಗಿದ್ದು, ಅಪ್ಪ ಜೈಲಿಗೆ ಹೋಗಿದ್ದಾರೆ. ಟಿವಿಯಲ್ಲಿ ಎಲ್ಲವನ್ನು ನೋಡಿದ್ದೇವೆ ಎಂದು ಅಸಮಾಧಾನ ಹೊರ ಹಾಕಿದ ಘಟನೆ ನಡೆದಿದೆಯಲ್ಲದೇ ಮಕ್ಕಳನ್ನು ಕಂಡು ದಿವ್ಯಾ ಹಾಗರಗಿ ಕಣ್ಣಿರು ಹಾಕಿದರು. ಮತ್ತೊಂದೆಡೆ ದಿವ್ಯಾ ಹಾಗರಗಿ ಕಾಣಲು ಬಿಜೆಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಭಾಗಿರಥಿ ಗುನ್ನಾಪುರ ಸಿಐಡಿ ತಂಡ ವಿಚಾರಣೆ ನಡೆಸುತ್ತಿರುವ ಐವಾನ ಶಾಹಿ ಅತಿಥಿ ಗೃಹಕ್ಕೆ ಆಗಮಿಸಿದ್ದರು. ಆದರೆ ಭೇಟಿಗೆ ಅವಕಾಶ ಸಿಗದಿದ್ದರಿಂದ ನಿರಾಸೆಯಿಂದ ಮರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು