ಶಿವಲಿಂಗಕ್ಕೆ ಭಾವೈಕ್ಯ ಟಚ್‌: ಮುಸ್ಲಿಂ ಕುಟುಂಬದಿಂದ ಪೀಠಕ ತಯಾರಿಕೆ


Team Udayavani, Mar 4, 2019, 12:30 AM IST

61.jpg

ಬಾಗಲಕೋಟೆ: ವೀರಶೈವ-ಲಿಂಗಾಯತರು ಸಹಿತ ಹಿಂದೂಗಳು ಶ್ರದ್ಧಾಭಕ್ತಿಯಿಂದ ಪೂಜಿಸುವ ಲಿಂಗಕ್ಕೆ ಸಂಸ್ಕೃತಿ- ಪರಂಪರೆ ಇದೆ. ಬೀಳಗಿ ತಾಲೂಕಿನ ಕೊಪ್ಪ ಎಸ್‌.ಕೆ.ಗ್ರಾಮದ ಮುಸ್ಲಿಂ ಸಮುದಾಯದವರು ಲಿಂಗದೊಳಗಿನ ಪೀಠಕವನ್ನು ತಯಾರಿಸುತ್ತಾರೆ ಎನ್ನುವುದೇ ವಿಶೇಷ. ಇಲ್ಲಿನ ನೂರಪ್ಪನವರ ಕುಟುಂಬ 5 ತಲೆಮಾರಿನಿಂದ ಈ ಕಾಯಕದಲ್ಲಿ ತೊಡಗಿಸಿಕೊಂಡಿ ದೆ. ಇಲ್ಲಿ ಸಿದಟಛಿಗೊಂಡ ಪೀಠಕವನ್ನೇ ದೇಶದ ವಿವಿಧ ಭಾಗಕ್ಕೆ ಪೂರೈಸಲಾಗುತ್ತದೆ. ಅಂತಹ ಶಿವಲಿಂಗ (ಅತಿಚಿಕ್ಕ ಶಿವಲಿಂಗ)ವನ್ನು ಕೊಪ್ಪ ಎಸ್‌.ಕೆ. ಗ್ರಾಮ ಬಿಟ್ಟರೆ ದೇಶದ ಯಾವ ಮೂಲೆಯಲ್ಲೂ ತಯಾರಿಸುವುದಿಲ್ಲ.

ಈ ಚಿಕ್ಕ ಶಿವಲಿಂಗ ತಯಾರಿಸುವವರು ಕೊಪ್ಪ ಎಸ್‌.ಕೆ. ಗ್ರಾಮದ ಕಾಸಿಮ್‌ಸಾಬ್‌ ಸೈದುಸಾಬ ನೂರಪ್ಪನವರ, ನೂರಸಾಬ ಸೈದುಬಾಸ ನೂರಪ್ಪನವರ, ಲಾಲಸಾಬ ನೂರಪ್ಪನವರ ಕುಟುಂಬ. ಕಾಸಿಮ್‌ ಸಾಬ್‌ರ ಮಕ್ಕಳಾದ ಅಬ್ದುಲ್‌ರಜಾಕ್‌ ಮತ್ತು ಸಲೀಮ್‌ ಕೂಡ ಈ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರತಿನಿತ್ಯ 1500ರಿಂದ 2 ಸಾವಿರ ಪೀಠಕ ತಯಾರಿಸಲಾ ಗುತ್ತಿದೆ. ಸಾಮೂಹಿಕ ಲಿಂಗಧಾರಣೆ, ಇಷ್ಟಲಿಂಗ ಪೂಜೆ, ಜಗದ್ಗುರು ಪೀಠಗಳಲ್ಲಿ ನಡೆಯುವ ಉತ್ಸವ ವೇಳೆ ಮುಂಗಡವಾಗಿ ಆರ್ಡರ್‌ ನೀಡಿ ತರಿಸಿಕೊಳ್ಳುತ್ತಾರೆ. ಪ್ರತಿ ವರ್ಷ 2.50 ಲಕ್ಷ ದಿಂದ 3 ಲಕ್ಷದ ವರೆಗೆ ಅದನ್ನು ತಯಾರಿಸಲಾಗುತ್ತದೆ.

ಅವುಗಳನ್ನು ಮಹಾರಾಷ್ಟ್ರದ ರಾಮಯ್ಯ, ನಾಗಯ್ಯ ಸ್ವಾಮಿ ಹೆಚ್ಚಿನ ಪ್ರಮಾಣದಲ್ಲಿ ತೆಗೆದುಕೊಂಡು ಹೋಗಿ ಶಿವಲಿಂಗ ತಯಾರಿಸುತ್ತಾರೆ. ಕಲಾದಗಿ ಸಮೀಪದ ಉದಗಟ್ಟಿಯಲ್ಲಿ ಅದನ್ನು ತಯಾರಿಸುವ ಕಲ್ಲು ಸಿಗುತ್ತದೆ. ಅಲ್ಲಿ ಸಿಗುವ ಕಲ್ಲಿನಲ್ಲಿ ಮಾತ್ರ ಪೀಠಕಗಳನ್ನು ತಯಾರಿಸಲಾಗುತ್ತದೆ.

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.