10ಕ್ವಿಂಟಲ್ ಜೋಳದ ಚೀಲ ಹಾಕಿ 11ಕಿ.ಮೀ. ಬಂಡಿ ಎಳೆದ ಭೂಪ!
Team Udayavani, Dec 5, 2017, 9:14 AM IST
ಶಿರೂರ: 10 ಕ್ವಿಂಟಲ್ ಜೋಳದ ಚೀಲಗಳನ್ನು ಬಂಡಿ ಮೇಲೆ ಹಾಕಿಕೊಂಡು 11ಕಿ.ಮೀ. ಬಂಡಿ ಎಳೆಯುವುದು ಸಾಧ್ಯವೇ..?
ಇದು ಸಾಧ್ಯ ಎಂದು ತೋರಿಸಿಕೊಟ್ಟಿದ್ದಾರೆ 22ರ ಹರೆಯದ ಸಾಹಸಿ ಯಲ್ಲಪ್ಪ ಹಿರೇಕುಂಬಿ.
ಇಲ್ಲಿಯ ಶ್ರೀ ಸಿದ್ದೇಶ್ವರ ಹಾಗೂ ಲಿಂ.ಸಿದ್ಧಲಿಂಗ ಶ್ರೀಗಳ ಜಾತ್ರೆಯ ಅಂಗವಾಗಿ ಸೋಮವಾರ ಹಮ್ಮಿಕೊಂಡ ಈ ಸಾಹಸ ಪ್ರದರ್ಶನದಲ್ಲಿ ಯಲ್ಲಪ್ಪ ಶಿರೂರಿನಿಂದ ಕಮತಗಿಯವರೆಗೆ ಬಂಡಿ ಎಳೆದು ಸೈ ಎನಿಸಿಕೊಂಡಿದ್ದಾನೆ. ಬಸ್ ನಿಲ್ದಾಣ ಸಮೀಪದ
ಸಿದ್ಧಲಿಂಗ ಶ್ರೀಗಳ ಮೂರ್ತಿಗೆ ಪೂಜೆ ಸಲ್ಲಿಸಿ ಹಾದಿ ಬಸವೇಶ್ವರ ದೇವಸ್ಥಾನ ಮುಂಭಾಗ ಬೆಳಗ್ಗೆ 7.30ಕ್ಕೆ ನೊಗವನ್ನು ಹೆಗಲೇರಿಸಿಕೊಂಡು ಶಿರೂರಿನಿಂದ ಹೊರಟ ಈತ ಬೆಳಗ್ಗೆ 9.40ಕ್ಕೆ 11 ಕಿ.ಮೀ. ಅಂತರದ ಕಮತಗಿಯ ಶ್ರೀ ಹೊಳೆ ಹುಚ್ಚೇಶ್ವರ
ಮಠ ತಲುಪಿ ಎಲ್ಲರ ಗಮನ ಸೆಳೆದಿದ್ದಾನೆ. ಗ್ರಾಮಸ್ಥರು ಯುವಕನ ಸಾಹಸಕ್ಕೆ ಮೆರವಣಿಗೆ ಮಾಡಿ ಸನ್ಮಾನಿಸಿ ಕಾಣಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ