ಪುಟ್ಟರಂಗ ಶೆಟ್ಟಿ ರಾಜೀನಾಮೆ ಅಗತ್ಯವಿಲ್ಲ: ಡಿಕೆಶಿ
Team Udayavani, Jan 7, 2019, 5:37 AM IST
ಬೆಂಗಳೂರು: ಆಪ್ತ ಸಹಾಯಕನ ಬಳಿ ಹಣ ದೊರೆತ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗ ಶೆಟ್ಟಿ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತ ನಾಡಿದ ಅವರು ವಿಧಾನಸೌಧದ ಒಳಗೆ ಯಾರೋ ಹಣ ತೆಗೆದು ಕೊಂಡು ಹೋದರೆ, ಅದನ್ನು ಪುಟ್ಟರಂಗ ಶೆಟ್ಟಿ ಹೆಸರಿಗೆ ಜೋಡಿಸುವುದು ಸರಿಯಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ನವರನ್ನು ದೂರುವುದೇ ಕೆಲಸವಾಗಿದೆ. ಪುಟ್ಟರಂಗ ಶೆಟ್ಟಿ ಯವರು ಬಿಜೆಪಿಯವರ ರೀತಿ ಚೆಕ್ನಲ್ಲಿ ಹಣ ಪಡೆದುಕೊಂಡಿಲ್ಲ. ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ