ಭಾರತದ ಎಲ್ಲ ಬ್ರಾಹ್ಮಣರು ಒಂದೇ..; ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ತಿರುಗೇಟು
Team Udayavani, Feb 7, 2023, 5:16 PM IST
ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ಟೀಕೆ ಮಾಡುವಾಗ ಬ್ರಾಹ್ಮಣರ ವಿರುದ್ಧ ಮಾತನಾಡಿದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಸಚಿವ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಎಚ್ ಡಿ ಕುಮಾರಸ್ವಾಮಿಯವರೇ ಭಾರತದ ಎಲ್ಲ ಬ್ರಾಹ್ಮಣರು ಒಂದೇ. ಅವರು ಬ್ರಾಹ್ಮಣರು ಅಷ್ಟೇ. ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕದ ಬ್ರಾಹ್ಮಣರು ಎಂದು ವಿಂಗಡಣೆ ಮಾಡುತ್ತ, ನೀವು ಬ್ರಿಟಿಷರ ಹಾಗೆ ಒಡೆದು ಆಳುವ ನೀತಿ ಅನುಸರಿಸುತ್ತಿದ್ದೀರಿ ಎಂದಿದ್ದಾರೆ.
ಇದನ್ನೂ ಓದಿ:ಮೊದಲ ಟೆಸ್ಟ್ ಗೂ ಮೊದಲು ಆಸೀಸ್ ಗೆ ಆಘಾತ, ಇನ್ನೂ ಗುಣಮುಖರಾಗಿಲ್ಲ ಆಲ್ ರೌಂಡರ್
ರಾಷ್ಟ್ರಕ್ಕೆ, ರಾಜ್ಯಕ್ಕೆ ಎಲ್ಲರಂತೆ ಬ್ರಾಹ್ಮಣ ಸಮಾಜದ ಕೊಡುಗೆಯು ಸಾಕಷ್ಟಿದೆ. ಸ್ವಭಾವತಃ ಸಾಧುಗಳಾದ ಬ್ರಾಹ್ಮಣರ ಮೇಲೆ ಮಾತನಾಡಿ, ಆ ಸಮಾಜಕ್ಕೆ ನೋವುಂಟುಮಾಡಿದ್ದಕ್ಕಾಗಿ ನೀವು ತಕ್ಷಣ ಕ್ಷಮೆ ಕೇಳಲೇಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ.
@hd_kumaraswamy ಯವರೇ ಭಾರತದ ಎಲ್ಲ ಬ್ರಾಹ್ಮಣರು ಒಂದೇ. ಅವರು ಬ್ರಾಹ್ಮಣರು ಅಷ್ಟೇ. ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕದ ಬ್ರಾಹ್ಮಣರು ಎಂದು ವಿಂಗಡಣೆ ಮಾಡುತ್ತ, ನೀವು ಬ್ರಿಟಿಷರ ಹಾಗೆ ಒಡೆದು ಆಳುವ ನೀತಿ ಅನುಸರಿಸುತ್ತಿದ್ದೀರಿ. (1/2)
— R. Ashoka (ಆರ್. ಅಶೋಕ) (@RAshokaBJP) February 7, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ