ಅನ್ ಲಾಕ್ ಬಗ್ಗೆ ಚರ್ಚಿಸಲಾಗಿದೆ, ಬಾರ್ ಅವಧಿ ವಿಸ್ತರಣೆ ಕುರಿತೂ ಚರ್ಚಿಸಲಾಗಿದೆ : ಆರ್ ಅಶೋಕ್


Team Udayavani, Jun 9, 2021, 3:43 PM IST

xvbnnbgfd

ಬೆಂಗಳೂರು : ಅನ್ ಲಾಕ್ ವಿಚಾರವನ್ನ ಚರ್ಚಿಸಲಾಗಿದೆ, ಏನು ಮಾಡಬೇಕು, ಹೇಗೆ ಮಾಡಬೇಕು, ಎಷ್ಟು ಹಂತಗಳಲ್ಲಿ ಮಾಡಬೇಕೆಂಬ ಬಗ್ಗೆ ಚರ್ಚೆ ನಡೆದಿದೆ, ನಿನ್ನೆ ಸಿಎಂ ಜೊತೆ ಸುದೀರ್ಘ ಚರ್ಚೆ ನಡೆಸಿದ್ದೇವೆ, ನಾನು, ಬಸವರಾಜ್ ಬೊಮ್ಮಾಯಿ ಹಾಗೂ ಸುಧಾಕರ್ ಸಿಎಂ ನಿವಾಸದಲ್ಲಿ ಚರ್ಚಿಸಿದೆವು ಎಂದು ವಿಧಾನಸೌಧದಲ್ಲಿ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ.

ಪಾರ್ಕ್, ಬಾರ್ ಗಳ ಸಮಯ ವಿಸ್ತರಣೆ ಸೇರಿದಂತೆ ಹಲ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಪಾರ್ಕ್ ಗಳನ್ನ ಬೆಳಗ್ಗೆ 5-8 ಗಂಟೆಯವರೆಗೆ ತೆರೆಯುವಂತೆ ಸಲಹೆ ನೀಡಿದ್ದೇವೆ. ಬಾರ್ ಗಳ ಅವಧಿ ವಿಸ್ತರಣೆ ಕುರಿತೂ ಚರ್ಚಿಸಲಾಗಿದೆ. ಹಂತ ಹಂತವಾಗಿ ಅನ್ ಲಾಕ್‌ ಮಾಡಲಾಗುವುದು. ನಾಳೆ ಈ ಬಗ್ಗೆ ಅಂತಿಮವಾಗಿ ಸಿಎಂ ಸಭೆ ನಡೆಸಲಿದ್ದಾರೆ. ಆ ನಂತರ ಅನ್ ಲಾಕ್ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದರು.

ತೌಟೆ ಚಂಡಮಾರುತದಿಂದ ಸಾಕಷ್ಟು ಹಾನಿಯಾಗಿದೆ. 209 ಕೋಟಿ ನಷ್ಟವಾಗಿದೆ. ನಷ್ಟ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಇದು ಸೋನಿಯಾ ಗಾಂಧಿ, ಮನಮೋಹನ್ ಸಿಂಗ್ ಸರ್ಕಾರವಲ್ಲ. ಇದು ನರೇಂದ್ರ ಮೋದಿ ಸರ್ಕಾರ ಹಾಗಾಗಿ ಇದರ ಎಲ್ಲಾ ಕ್ರೆಡಿಟ್ ಮೋದಿಯವರಿಗೇ ಸೇರಬೇಕು.

ಲಸಿಕೆಗೆ ಕಾಂಗ್ರೆಸ್ ನೂರು ಕೋಟಿ ಕೊಡುವ ವಿಚಾರವಾಗಿ ಮಾತನಾಡಿದ ಅವರು, ಕೈ ನಾಯಕರ ವಿರುದ್ಧ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ತನ್ನ ಫಂಡ್ ನಲ್ಲಿ ಎಷ್ಟೇ ಕೊಟ್ಟರೂ ತೆಗೆದುಕೊಳ್ತೇವೆ. ಆದರೆ ಇದು ಕಾಂಗ್ರೆಸ್ ಫಂಡ್ ಅಲ್ಲ
ಅಷ್ಟು ಹಣ ಅವರ ಪಕ್ಷದ ಕಚೇರಿಯಲ್ಲೇ ಇಲ್ಲ ಅನ್ಸುತ್ತೆ. ಇದು ಸರ್ಕಾರದ ಫಂಡ್ ಹಣವನ್ನ ಹೇಗೆ ಖರ್ಚು ಮಾಡಬೇಕು ಎಂದು ತೀರ್ಮಾನ ಮಾಡೋದು ಸರ್ಕಾರ. ಕಾಂಗ್ರೆಸ್ ಪಕ್ಷಕ್ಕೆ ಆ ಜವಬ್ದಾರಿ ಕೊಟ್ಟಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ನೀಡಿದ ಹಣವನ್ನು ಕೊಡ್ತೇವೆ ಎಂದು ಕಾಂಗ್ರೆಸ್ ಬೊಬ್ಬೆ ಹೊಡೆಯುತ್ತಿದೆ ಎಂದರು.

ಅಧಿಕಾರಿಗಳ ಜೊತೆಗೆ ಬೆಡ್ ವಿಚಾರಕ್ಕೆ ಸಭೆ ನಡೆಸಲಾಗಿದೆ. ಖಾಸಗಿ ಆಸ್ಪತ್ರೆ ಮೆಡಿಕಲ್ ಕಾಲೇಜ್‌ನಲ್ಲಿ 6603 ಜನರಲ್ ಬೆಡ್ ಗಳು
ಹೆಚ್‌ ಡಿಯು 4078 ಐಸಿಯು 470 ಸೇರಿ 11574 ಬೆಡ್ ಗಳನ್ನು ನಮಗೆ ನೀಡಿದ್ರು. ಕಳೆದ‌ ಒಂದು ವಾರದಿಂದ ಕೋವಿಡ್ ಪಾಸಿಟಿವ್ 2000 ಆಸುಪಾಸಿನಲ್ಲೇ ಇದೆ. ಈಗ ಅಡ್ಮಿಷನ್ ಆಗ್ತಿರೋದು 200 ಬೆಡ್ ಮಾತ್ರ ಆಗ್ತಿದೆ. 210 ಜನ ಮಾತ್ರ ನಿನ್ನೆ ಅಡ್ಮಿಷನ್ ಆಗ್ತಿದಾರೆ. ಒಟ್ಟಾರೆ ಜನರಲ್ ಬೆಡ್ 6603 ಬೆಡ್ ಗಳ ಪೈಕಿ 539 ಮಾತ್ರ ಅಡ್ಮಿಷನ್ ಇದೆ 6064 ಬೆಡ್ ಖಾಲಿ ಇದೆ. ಹೀಗಾಗಿ ಬೇರೆ ಖಾಯಿಲೆಗಳು ನಾನ್ ಕೋವಿಡ್ ಗೆ ಬೆಡ್ ಕೊರತೆ ಆಗಿರುವುದು ಗಮನಕ್ಕೆ ಬಂದಿದೆ. ಬೇರೆ ಬೇರೆ ಖಾಯಿಲೆಯವರಿಗೆ ತೊಂದರೆ ಆಗಬಾರದು. ಹಾಗಾಗಿ 5289 ಬೆಡ್ ಸರ್ಕಾರದ ಕೋಟಾದಿಂದ ರಿಲೀಸ್ ಮಾಡ್ತಿದ್ದೇವೆ. 20% ಬೆಡ್ ಗಳನ್ನು ಖಾಸಗಿ ಯವರಿಂದ ಉಳಿಸಿಕೊಳ್ತೀವಿ. ಉಳಿದಿದ್ದು ರಿಲೀಸ್ ಮಾಡ್ತೀವಿ ಎಂದು ಅಶೋಕ್ ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.