ಮಳೆಯಿಂದ ಹಾನಿಯಾದವರಿಗೆ ಐದು ಲಕ್ಷ ರೂ. ಪರಿಹಾರ: ಆರ್.ಅಶೋಕ್
Team Udayavani, Jul 12, 2022, 9:27 AM IST
ಬೆಂಗಳೂರು: ಮಳೆ ಹಾನಿ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಲಿದ್ದೇವೆ. ಸಿಎಂ, ಸಚಿವ ಸುನಿಲ್ ಕುಮಾರ್ ಜೊತೆ ಮಳೆ ಹಾನಿ ಕ್ಷೇತ್ರಕ್ಕೆ ತೆರಳುತ್ತಿದ್ದೇವೆ ಭೂಕಂಪ ಮತ್ತು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ನೀಡುತ್ತೇವೆ. ಜೀವ ಹಾನಿಯಾದವರಿಗೆ ಕೇಂದ್ರ ಸರ್ಕಾರದಿಂದ ನಾಲ್ಕು ಲಕ್ಷ, ರಾಜ್ಯ ಸರ್ಕಾರದಿಂದ ಒಂದು ಲಕ್ಷ ರೂ. ಪರಿಹಾರ ನೀಡಲಿದ್ದೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಸಿದ್ದರಾಮಯ್ಯ ಫೋನ್ ಮಾಡಿ ಮಾತನಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ಆರ್ ಅಶೋಕ್ ನಿರಾಕರಿಸಿದರು.
ಶಾಂತಿಯುತ ಪ್ರತಿಭಟನೆ ಮಾಡಿ: ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಇವತ್ತು ಚಾಮರಾಜಪೇಟೆ ಬಂದ್ ಮಾಡಲಾಗುತ್ತಿದೆ, ಗೃಹ ಇಲಾಖೆ ವತಿಯಿಂದ ಪೊಲೀಸರು ಎಲ್ಲ ಬಂದೋಬಸ್ತ್ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶವಿದೆ. ಆದರೆ ಯಾರೂ ಕಾನೂನು ಸುವ್ಯವಸ್ಥೆಯನ್ನು ಕೈಗೆ ತೆಗೆದುಕೊಳ್ಳಬಾರದು ಎಂದು ಸಾರ್ವಜನಿಕರಲ್ಲಿ ವಿನಂತಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ