ಮಾರ್ಚ್ 20ರಿಂದ 2 ದಿನ ರಾಹುಲ್ ಕರಾವಳಿ, ಮಲೆನಾಡು ಭೇಟಿ
Team Udayavani, Mar 17, 2018, 7:37 PM IST
ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇದೇ ಮಾರ್ಚ್ 20ರಿಂದ ತನ್ನ ಮೂರನೇ ಹಂತದ ಕರ್ನಾಟಕ ಚುನಾವಣಾ ಪ್ರಚಾರಾಭಿಯಾನವನ್ನು ಆರಂಭಿಸಲಿದ್ದಾರೆ.
ಮೊದಲೆರಡು ಹಂತಗಳ ಪ್ರಚಾರಾಭಿಯಾನದಲ್ಲಿ ರಾಹುಲ್ ಉತ್ತರ ಕರ್ನಾಟಕದ ವಿವಿಧ ಭಾಗಗಳನ್ನು ಸಂದರ್ಶಿಸಿದ್ದರು. ಈಗಿನ್ನು ಎರಡು ದಿನಗಳ 3ನೇ ಹಂತದಲ್ಲಿ ಅವರು ದಕ್ಷಿಣ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ಭೇಟಿ ನೀಡುವರು.
ರಾಹುಲ್ ಅವರ ಪ್ರವಾಸ ಪಟ್ಟಿಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಮುಖ್ಯವಾಗಿವೆ. ರಾಹುಲ್ ಭೇಟಿ ನೀಡುವ ಧಾರ್ಮಿಕ ಸ್ಥಳಗಳ ಪೈಕಿ ಗೋಕರ್ಣನಾಥೇಶ್ವರ ದೇವಸ್ಥಾನ, ರೊಸಾರಿಯೋ ಚರ್ಚ್, ಉಳ್ಳಾಲ ದರ್ಗಾ, ಶೃಂಗೇರಿ ಶಾರದಾಂಬ ದೇವಸ್ಥಾನ ಮತ್ತು ಶೃಂಗೇರಿ ಮಠ ಮುಖ್ಯವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ