ಉತ್ತರ ಕರ್ನಾಟಕದಲ್ಲಿ ಮಳೆ ಕಾಟ; 15,000 ಕೋ.ರೂ. ನೆರೆ ಹಾನಿ


Team Udayavani, Oct 20, 2020, 6:01 AM IST

ಉತ್ತರ ಕರ್ನಾಟಕದಲ್ಲಿ ಮಳೆ ಕಾಟ; 15,000 ಕೋ.ರೂ. ನೆರೆ ಹಾನಿ

ಸಾಂದರ್ಭಿಕ ಚಿತ್ರ

ಬೆಂಗಳೂರು/ಹುಬ್ಬಳ್ಳಿ: ಉತ್ತರ ಕರ್ನಾಟಕದ ಪಾಲಿಗೆ ಸಂಕಟ ತಂದಿರುವ ಮಳೆ ಭಾರೀ ಪ್ರಮಾಣದ ನಷ್ಟಕ್ಕೆ ಕಾರಣವಾಗಿದೆ. ಸಿಎಂ ಯಡಿಯೂರಪ್ಪ ಅವರು ಅ. 21ರಂದು ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪರಿಸ್ಥಿತಿ ಅವಲೋಕಿಸಲಿದ್ದಾರೆ.

ಒಂದೇ ವರ್ಷದಲ್ಲಿ ಇದು 2ನೇ ಬಾರಿಗೆ ಭಾರೀ ಪ್ರಮಾಣದಲ್ಲಿ ಮಳೆ ಮತ್ತು ನೆರೆ ಹಾನಿಯಾಗುತ್ತಿದೆ. ಮೊದಲ ಬಾರಿಗಿಂತಲೂ ಈ ಬಾರಿಯೇ ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಸಲಾಗುತ್ತಿದೆ. ಒಟ್ಟಾರೆ ನಷ್ಟ ಪ್ರಮಾಣ 15 ಸಾವಿರ ಕೋಟಿ ರೂ. ಮೀರುವ ಅಂದಾಜು ಇದೆ.

ಪ್ರಮುಖವಾಗಿ ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಬೆಳೆ, ಮೂಲ ಸೌಕರ್ಯ ಹಾಳಾಗಿದೆ. ನೀರಿನ ಪ್ರಮಾಣ ತಗ್ಗಿದ ಅನಂತರ ಹಾನಿ, ನಷ್ಟದ ಸಮೀಕ್ಷೆ ನಡೆಯಲಿದ್ದು, ಆ ಬಳಿಕವಷ್ಟೇ ನಷ್ಟ ಪ್ರಮಾಣದ ನಿಖರ ವಿವರ ಗೊತ್ತಾಗಲಿದೆ. ಭೀಮಾನದಿ ಪಾತ್ರದಲ್ಲಿ ಸದ್ಯ 3,000 ಕೋಟಿ ರೂ.ನಷ್ಟು ಬೆಳೆ ನಷ್ಟವಾಗಿರುವ ಅಂದಾಜು ಇದೆ.

8,000 ಕೋ.ರೂ. ನಷ್ಟ ; ಇನ್ನೂ ಬಿಡುಗಡೆಯಾಗದ ಪರಿಹಾರ
ಮುಂಗಾರು ಆರಂಭವಾದಾಗಿನಿಂದ ಆಗಸ್ಟ್‌ವರೆಗೆ ಸುರಿದ ಭಾರೀ ಮಳೆ, ಪ್ರವಾಹದಿಂದಾಗಿ ಸುಮಾರು 8,000 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಕೇಂದ್ರ ತಂಡಕ್ಕೆ ರಾಜ್ಯ ಸರಕಾರ ವರದಿ ಸಲ್ಲಿಸಿದ್ದು, ಈವರೆಗೆ ಪರಿಹಾರ ಬಿಡುಗಡೆಯಾಗಿಲ್ಲ. ಎನ್‌ಡಿಆರ್‌ಎಫ್ ಮಾರ್ಗಸೂಚಿಯ ಅನ್ವಯ 628 ಕೋಟಿ ರೂ. ಪರಿಹಾರವಷ್ಟೇ ಸಿಗುವ ಅಂದಾಜು ಇದೆ.

117 ಹಾನಿಗೊಳಗಾದ, ಸ್ಥಳಾಂತರವಾದ ಗ್ರಾಮಗಳು (ಬಹುಪಾಲು)
43,158 ಸ್ಥಳಾಂತರಗೊಂಡ ಜನರು
217 ಕಾಳಜಿ ಕೇಂದ್ರಗಳು
36,631 ಆಶ್ರಯ ಪಡೆದವರು

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.