ರಾಜಸ್ಥಾನದಲ್ಲಿ ನಡೆದ ಪೈಶಾಚಿಕ ಘಟನೆಗೆ ಆರ್. ಅಶೋಕ್ ತೀವ್ರ ಆಕ್ರೋಶ
Team Udayavani, Jun 28, 2022, 10:46 PM IST
ಬೆಂಗಳೂರು: ಬಿಜೆಪಿಯ ಮಾಜಿ ವಕ್ತಾರರಿಗೆ ಬೆಂಬಲ ನೀಡಿದ ಎನ್ನುವ ಕಾರಣಕ್ಕೆ ಟೈಲರ್ ಒಬ್ಬನನ್ನು ಅಮಾನುಷವಾಗಿ ಹತ್ಯೆ ಮಾಡಿದ್ದಕ್ಕೆ ಕಂದಾಯ ಸಚಿವ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಆದಷ್ಟು ಬೇಗ ಆರೋಪಿಯನ್ನು ಬಂಧಿಸಿ ಶಿಕ್ಷೆ ವಿಧಿಸಬೇಕು. ಇಂತಹ ಘಟನೆ ಇನ್ನು ನಡೆಯಬಾರದು,
ಅಂತಹ ಶಿಕ್ಷೆ ನೀಡಬೇಕು. ಈವರೆಗೆ ಪಾಕಿಸ್ತಾನ, ಅಫ್ಘಾನಿಸ್ತಾನ ದಲ್ಲಿ ಮಾತ್ರ ಇಂತಹ ಪ್ರಕರಣ ನಡೆಯುತ್ತಿತ್ತು. ಆದರೆ, ಈಗ ನಮ್ಮಲ್ಲಿಯೂ ಇಂತದ್ದು ನಡೆಯುತ್ತಿರುವುದು ದುರದೃಷ್ಟಕರ. ರಾಜಸ್ಥಾನ ಸರ್ಕಾರ ಯಾವುದು ಸಬೂಬು ಹೇಳದೆ ಕಾರ್ಯ ನಿರ್ವಹಿಸಬೇಕು.
ಕೇಂದ್ರ ಸರ್ಕಾರವು ಈ ಬಗ್ಗೆ ಖಂಡಿತ ಉಗ್ರ ಕ್ರಮ ಕೈಗೊಳ್ಳುತ್ತದೆ. ಇದು ಜನಸಾಮಾನ್ಯರು ಭಯ ಪಡುವಂತಹುದು. ಇಂತಹ ಹೇಯಕೃತ್ಯವನ್ನು ನಾನು ಖಂಡಿಸುತ್ತೇನೆ. ಮೃತರಿಗೆ ನ್ಯಾಯ ಸಿಗಲೇಬೇಕು ಎಂದು ಅಶೋಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ