ರಾಜ್ಯಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟ
Team Udayavani, Nov 26, 2019, 3:00 AM IST
ಬೆಂಗಳೂರು: ಕೆ.ಸಿ.ರಾಮಮೂರ್ತಿ ರಾಜೀನಾಮೆ ನೀಡಿರುವುದರಿಂದ ಖಾಲಿಯಾಗಿರುವ ರಾಜ್ಯಸಭಾ ಸ್ಥಾನಕ್ಕೆ ಚುನಾವಣೆ ನಡೆಸಲು ಅಧಿಕೃತ ಅಧಿಸೂಚನೆ ಹೊರಡಿಸಲಾ ಗಿದೆ. ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ರಾಜ್ಯ ವಿಧಾನಸಭೆ ಕಾರ್ಯದರ್ಶಿ ಹಾಗೂ ರಾಜ್ಯಸಭೆ ಚುನಾವಣೆಯ ಚುನಾವಣೆ ಅಧಿಕಾರಿಯಾಗಿ ರುವ ಎಂ.ಕೆ.ವಿಶಾಲಾಕ್ಷಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದಾರೆ.
ನ.25 ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಡಿ.2 ನಾಮಪತ್ರ ಸಲ್ಲಿಕೆಗೆ ಕೊನೇ ದಿನ. ಡಿ.3 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ವಾಪಸ್ ಪಡೆಯಲು ಡಿ.5 ಕೊನೇ ದಿನ. ಡಿ.12 ರಂದು ವಿಧಾನಸೌಧದ ಮೊದಲನೇ ಮಹಡಿ ರೂಂ ನಂ.106 ರಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5ರಿಂದ ಮತ ಎಣಿಕೆ ನಡೆಯಲಿದ್ದು, ಡಿಸೆಂಬರ್ 16ಕ್ಕೆ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ