ಲಿಂಗಾಯತರದ್ದು 900 ವರ್ಷಗಳ ಹೋರಾಟ: ಎಂ.ಬಿ.ಪಾಟೀಲ್‌ 


Team Udayavani, Nov 5, 2017, 2:53 PM IST

25888.jpg

ಹುಬ್ಬಳ್ಳಿ: ಲಿಂಗಾಯತ ಸ್ವತಂತ್ರ ಧರ್ಮ ಹಕ್ಕೊತ್ತಾಯಕ್ಕಾಗಿ  ಹುಬ್ಬಳ್ಳಿಯಲ್ಲಿ ಭಾನುವಾರ ಬೃಹತ್‌ ರ‍್ಯಾಲಿ ನಡೆಸಲಾಗಿದೆ. ಹೋರಾಟದ ಸೆಮಿಫೈನಲ್‌ ಎಂದೇ ಈ ರ‍್ಯಾಲಿಯನ್ನು ಬಿಂಬಿಸಲಾಗಿದ್ದು,  ರಾಜ್ಯ, ಹೊರರಾಜ್ಯಗಳಿಂದ ಲಕ್ಷಾಂತರ ಜನ ಭಾಗಿಯಾಗಿದ್ದು, ಅಂದಾಜು 100-150 ವಿವಿಧ ಮಠಾಧೀಶರು ಭಾಗಿಯಾಗಿದ್ದಾರೆ. 

ನಮ್ಮದು 900 ವರ್ಷಗಳ ಹೋರಾಟ 

ಸಭೆಯಲ್ಲಿ ಪ್ರಧಾನ ಭಾಷಣ ಮಾಡಿದ ಸಚಿವ ಎಂ.ಬಿ.ಪಾಟೀಲ್‌ ‘ನಮ್ಮದು 900 ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಸಂವಿಧಾನ ರಚನೆಯಾಗುವ ಮುನ್ನವೇ ಪ್ರತ್ಯೇಕ ಧರ್ಮಕ್ಕಾಗಿ ಬೇಡಿಕೆ ಇತ್ತು’ ಎಂದರು. 

‘1871 ರಲ್ಲಿ ನಾವು ಲಿಂಗಾಯತರಾಗಿದ್ದೆವು, ಹಿಂದೂಗಳ ಭಾಗವಾಗಿರಲಿಲ್ಲ, ಆನಂತರ ಮೈಸೂರಿನ ದಿವಾನರು ನಮ್ಮನ್ನು ಶೂದ್ರರ ಪಟ್ಟಿಯಲ್ಲಿ ಸೇರಿಸಿದರು’ ಎಂದು ಇತಿಹಾಸದ ಬಗ್ಗೆ ಹೇಳಿದರು. 

ವಿರಶೈವ ಮಹಾಸಭಾ ದ ವಿರುದ್ಧ ಕಿಡಿ ಕಾರಿ ‘ನೀವು ಬಸವಣ್ಣನಿಗಿಂತ ರೇಣುಕಾಚಾರ್ಯರು ದೊಡ್ಡವರು ಎನ್ನುತ್ತೀರಿ. ಒಪ್ಪುತ್ತೇವೆ, ರೇಣುಕಾಚಾರ್ಯರ ತಂದೆ ತಾಯಿ ಯಾರು ? ಈ ಪ್ರಶ್ನೆ ಕೇಳಿದರೆ ಕಲ್ಲಿನಿಂದ ಉದ್ಭವ  ಆಗಿದ್ದಾರೆ ಎನ್ನುತ್ತೀರ. ಇದನ್ನು ನಾವು, ನಮ್ಮ ಮಠಾಧೀಶರು ಒಪ್ಪುತ್ತೇವೆ. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶರು ನಂಬುವುದಿಲ್ಲ. ನಿಮ್ಮನ್ನು ನಾನ್‌ಸೆನ್ಸ್‌,ಗೆಟ್‌ಔಟ್‌ ಎನ್ನುತ್ತಾರೆ’ ಎಂದು ಕಿಡಿ ಕಾರಿದರು. 

‘ವೀರಶೈವ ಮಹಾಸಭಾದವರು ಕುರ್ಚಿಗಾಗಿ ಲಾಭಿ ಮಾಡುತ್ತಿದ್ದಾರೆ.ಲಿಂಗಾಯತದ 99 ಉಪಜಾತಿಗಳಲ್ಲಿ ವೀರಶೈವವೂ  ಒಂದು. ಕೆಲವರು ಬಸವಣ್ಣನ ತತ್ವಗಳನ್ನು ಬಿಟ್ಟು ವೈದಿಕ ಧರ್ಮ ಆಚರಿಸುತ್ತಿದ್ದಾರೆ ಎಂದು ಕಿಡಿ ಕಾರಿದರು. 

‘ನಾವು ಹಿಂದೂ ಧರ್ಮದ ವಿರೋಧಿಗಳಲ್ಲ. ನಮಗೆ ಪ್ರತ್ಯೇಕ ಧರ್ಮದ ಮಾನ್ಯತೆ ಸಿಕ್ಕರೆ ಯಾರಿಗೂ ತೊಂದರೆಯಾಗುವುದಿಲ್ಲ.ಐತಿಹಾಸಿಕ ದಾಖಲೆಗಳು ಲಿಂಗಾಯತರ ಪರವಾಗಿದೆ. 900 ವರ್ಷಗಳಿಂದ ನಮ್ಮನ್ನು ಶೋಷಣೆ ಮಾಡಲಾಗಿದೆ. ನಮಗೀಗ ಬುದ್ದಿ ಬಂದಿದೆ. ನಾವಿನ್ನು ಸುಮ್ಮನೆ ಕೂರುವುದಿಲ್ಲ’ ಎಂದು ಗುಡುಗಿದರು. 

ಕೆಲವರು  ಲಿಂಗಾಯತರಿಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ಜಗದೀಶ್‌ ಶೆಟ್ಟರ್‌ ,ಪ್ರಭಾಕರ್‌ ಕೋರೆ ಸಹಿತ ಹಲವರ ವಿರುದ್ಧ ಕಿಡಿ ಕಾರಿದರು. 

ಲಿಂಗಾಯತ ಸ್ವತಂತ್ರ ಧರ್ಮವಾಗಬೇಕೆಂದು ಒತ್ತಾಯಿಸಿ ಬೀದರ, ಬೆಳಗಾವಿ, ಕಲಬುರಗಿ ಹಾಗೂ
ಮಹಾರಾಷ್ಟ್ರದ ಲಾತೂರಿನಲ್ಲಿ ಯಶಸ್ವಿ ರ‍್ಯಾಲಿಗಳನ್ನು ಕೈಗೊಂಡಿದ್ದು, ಇದೀಗ ಹುಬ್ಬಳ್ಳಿಯಲ್ಲಿ ಐದನೇ ಬೃಹತ್‌ ರ‍್ಯಾಲಿ ಇದಾಗಿದೆ. 

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.