ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ, ಧ್ರುವನಾರಾಯಣ ನೇಮಕ
Team Udayavani, Jan 20, 2021, 4:33 PM IST
ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಮಾಜಿ ಸಂಸದ ಧ್ರುವ ನಾರಾಯಣ ಅವರನ್ನು ಎಐಸಿಸಿ ನೇಮಿಸಿದೆ. ಇದರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರ ತಂಡದಲ್ಲಿ ಐದು ಮಂದಿಯನ್ನು ನೇಮಿಸಿದಂತಾಗಿದೆ.
ಕೆಪಿಸಿಸಿಯಲ್ಲಿ ಈಗಾಗಲೇ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಸಲೀಂ ಅಹಮದ್ ಅವರು ಕಾರ್ಯಾಧ್ಯಕ್ಷರಾಗಿದ್ದು, ಅವರ ಜೊತೆ ಇನ್ನಿಬ್ಬರನ್ನು ನೇಮಿಸಲಾಗಿದೆ.
ಇದನ್ನೂ ಓದಿ:ಕಾಂಗ್ರೆಸ್ ಪ್ರತಿಭಟನೆಗೆ ಪೊಲೀಸರ ತಡೆ: ಡಿಕೆಶಿ, ಸಿದ್ದರಾಮಯ್ಯ ಪೊಲೀಸ್ ವಶಕ್ಕೆ
ಪಕ್ಷ ಸಂಘಟನೆ ಮತ್ತು ಜಾತಿ ಸಮುದಾಯದ ಲೆಕ್ಕಾಚಾರದಲ್ಲೂ ಈ ನೇಮಕ ಮಾಡಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ:ಕುಟುಂಬ ರಾಜಕಾರಣಕ್ಕೆ ಬ್ರೇಕ್ ಹಾಕಬೇಕು: ಬಿಎಸ್ ವೈ ವಿರುದ್ಧ ಮತ್ತೆ ಯತ್ನಾಳ್ ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾಟಕ ಪಾತ್ರಧಾರಿಯ ಮೈಮೇಲೆ ಚಾಮುಂಡಿ ದೇವಿಯ ಆಹ್ವಾಹನೆ? ವಿಡಿಯೋ ವೈರಲ್
ಖಾಸಗಿ ಶಾಲೆ ಆಡಳಿತ ಮಂಡಳಿ ಬಿಕ್ಕಟ್ಟು ಇತ್ಯರ್ಥಕ್ಕೆ ಸಿದ್ದರಾಮಯ್ಯ ಆಗ್ರಹ
ರಾಜ್ಯದ ಅಂಗನವಾಡಿಗಳ ಸ್ಥಿತಿಗತಿ ಬಗ್ಗೆ ವರದಿ ಕೇಳಿದ ಹೈಕೋರ್ಟ್
ಹೆಚ್ಚುತ್ತಿರುವ ಕೋವಿಡ್ ಪ್ರಕರಣ : ನಗರದ ಕಲ್ಯಾಣ ಮಂಟಪಗಳಿಗೆ ಎಂಟ್ರಿ ಕೊಟ್ಟ ಮಾರ್ಷಲ್ಗಳು
ಡಿಸಿಎಂ ಸವದಿ ನೇತೃತ್ವದಲ್ಲಿ ಬಸವಕಲ್ಯಾಣ ಉಪಚುನಾವಣೆಗೆ ರಣತಂತ್ರ
MUST WATCH
ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ
ರಾಷ್ಟ್ರಮಟ್ಟದ ಜಾದೂ ದಿನಾಚರಣೆ: ಮಂಗಳೂರಿನಲ್ಲಿ ಮನಸೂರೆಗೊಂಡ ಕುದ್ರೋಳಿ ಗಣೇಶ್ ಮ್ಯಾಜಿಕ್ ಶೋ
ದಾನದ ಪರಿಕಲ್ಪನೆಯ ಕುರಿತು ಡಾ.ಗುರುರಾಜ ಕರ್ಜಗಿ ಹೇಳಿದ ಕತೆ ಕೇಳಿ.. Part-1
ಎಟಿಎಂ ನಲ್ಲಿ ಸಹಾಯದ ನೆಪವೊಡ್ಡಿ 70 ಸಾವಿರ ರೂ. ಲಪಟಾಯಿಸಿದ ವಂಚಕ ! | Udayavani
ದೇಹದ ತೂಕಕ್ಕೂ, ಮೊಣಕಾಲ ಆರೋಗ್ಯಕ್ಕೂ ಸಂಬಂಧ ಇದೆಯೇ?
ಹೊಸ ಸೇರ್ಪಡೆ
ಭಾರತ, ಚೀನಾಕ್ಕೆ ಅನುಕೂಲ ವಾತಾವರಣ : ಭೂಸೇನಾ ಮುಖ್ಯಸ್ಥ ನರವಣೆ ಅಭಿಮತ
ಕಾಶ್ಮೀರ ಸಮಸ್ಯೆ ನಿವಾರಣೆಗೆ ಭಾರತ ಸ್ಪಂದಿಸುತ್ತಿಲ್ಲ: ಇಮ್ರಾನ್ ಆರೋಪ
ಶಾಶ್ವತ ಆಯೋಗ ತೀರ್ಪಿನಲ್ಲಿ ಯಾವುದೇ ಮಾರ್ಪಾಟಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ
80 ಕೋಟಿ ರೂ. ಕರೆಂಟ್ ಬಿಲ್ ನೋಡಿ ಆಸ್ಪತ್ರೆ ಸೇರಿದ ವೃದ್ದ : ನಡೆದಿದ್ದು ಎಲ್ಲಿ ಗೊತ್ತಾ ?
ದಚ್ಚು ಮಾತಿಗೆ ಜಗ್ಗೇಶ್ ಮನಸ್ಸು ಹಗುರ…ದರ್ಶನ್ ಗೆ ಧನ್ಯವಾದ ಹೇಳಿದ ನವರಸ ನಾಯಕ