ರಮೇಶ್ ಜಾರಕಿಹೊಳಿ “ಕೊಠಡಿ ಪಟ್ಟು’!
Team Udayavani, Feb 7, 2020, 3:03 AM IST
ಬೆಂಗಳೂರು: ಸಂಪುಟ ಸೇರ್ಪಡೆಯಾದ ನೂತನ ಸಚಿವರಿಗೆ ವಿಧಾನಸೌಧ ಹಾಗೂ ವಿಕಾಸ ಸೌಧದಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದೆ. ಡಿ.ಕೆ.ಶಿವಕುಮಾರ್ ಹಿಂದೆ ಸಚಿವರಾಗಿದ್ದಾಗ ಕಾರ್ಯನಿರ್ವಹಿಸಿದ್ದ ಮೂರನೇ ಮಹಡಿಯ 336 ಸಂಖ್ಯೆಯ ಕೊಠಡಿಯೇ ಬೇಕು ಎಂದು ಪಟ್ಟು ಹಿಡಿದಿದ್ದ ರಮೇಶ್ ಜಾರಕಿಹೊಳಿಗೆ ಆ ಕೊಠಡಿ ಸಿಕ್ಕಿಲ್ಲ.
ಬದಲಿಗೆ ವಿಧಾನಸೌಧಲ್ಲೇ 342-342 ಎ ಕೊಠಡಿ ಸಿಕ್ಕಿದೆ. ಎಸ್.ಟಿ.ಸೋಮಶೇಖರ್, ಆನಂದ್ಸಿಂಗ್, ಬಿ.ಸಿ.ಪಾಟೀಲ್, ನಾರಾಯಣಗೌಡ ಅವರಿಗೆ ವಿಕಾಸ ಸೌಧದಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದ್ದು, ಉಳಿದವರಿಗೆ ವಿಧಾನಸೌಧದಲ್ಲಿ ಹಂಚಿಕೆ ಮಾಡಲಾಗಿದೆ.
ವಿಧಾನ ಸೌಧದಲ್ಲಿ ರಮೇಶ್ ಜಾರಕಿಹೊಳಿ-342-342 ಎ, ಡಾ.ಕೆ.ಸುಧಾಕರ್-339-339ಎ, ಬೈರತಿ ಬಸವರಾಜು-337-337ಎ, ಶಿವರಾಮ್ ಹೆಬ್ಬಾರ್-258-257ಎ, ಕೆ.ಗೋಪಾಲಯ್ಯ- 252-253 ಎ, ಶ್ರೀಮಂತ ಪಾಟೀಲ್-310-301 ಎ, ಕೊಠಡಿ ಹಂಚಿಕೆಯಾಗಿದ್ದರೆ, ಉಳಿದಂತೆ ವಿಕಾಸಸೌಧದಲ್ಲಿ ಎಸ್.ಟಿ.ಸೋಮಶೇಖರ್-38-39, ಆನಂದ್ಸಿಂಗ್-36-37, ಬಿ.ಸಿ.ಪಾಟೀಲ್-406, 407, ನಾರಾಯಣ ಗೌಡ-234-235 ನಂಬರಿನ ಕೊಠಡಿ ಹಂಚಿಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA