ಸಿಡಿ ಪ್ರಕರಣ : ಡಿಕೆ ಶಿವಕುಮಾರ್ ರಾಜೀನಾಮೆ ಕೊಡುವುದು ಬೇಡ : ರಮೇಶ್ ಜಾರಕಿಹೊಳಿ
Team Udayavani, Mar 26, 2021, 9:10 PM IST
ಬೆಂಗಳೂರು : ಸಿಡಿ ಪ್ರಕರಣದ ಆಡಿಯೋದಲ್ಲಿ ಡಿಕೆ ಶಿವಕುಮಾರ್ ಹೆಸರನ್ನ ಪ್ರಸ್ತಾಪ ಮಾಡಿದ್ದನ್ನ ಮಾಧ್ಯಮಗಳಲ್ಲಿ ನೋಡಿದ್ದೇನೆ. ನನ್ನಂತೆ ಅವರಿಗೆ ಅನ್ಯಾಯ ಆಗೋದು ಬೇಡ. ಅವರು ಬಹಳ ಕಷ್ಟಪಟ್ಟು ಬಂದಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ನನ್ನಂತೆ ಅವರು ರಾಜೀನಾಮೆ ಕೊಡುವುದು ಬೇಡ. ಅವರು ಚೆನ್ನಾಗಿರಲಿ. ನಂಗೆ ಅವರು ಹಳೇ ಸ್ನೇಹಿತ. ಅವರು ರಾಜ್ಯ ಸುತ್ತಬೇಕು. ಅವ್ರು ಕಷ್ಟದಲ್ಲಿ ಜೊತೆಗಿದ್ರು ರಾಜೀನಾಮೆ ಕೊಡೋದು ಬೇಡ ಎಂದಿದ್ದಾರೆ.
ಎಫ್ ಐ ಆರ್ ದಾಖಲಾದ ವಿಚಾರವಾಗಿ ಮಾತನಾಡಿರುವ ರಮೇಶ್ ಜಾರಕಿಹೊಳಿ, ನನ್ನ ಮೇಲೆ ಎಫ್ ಐಆರ್ ದಾಖಲಾಗಿದೆ ಆಗಲೀ. ನಾನು ಜಾಮೀನು ತೆಗೆದುಕೊಳ್ಳುವುದಿಲ್ಲ. ನಾನು ಕೊಟ್ಟ ದೂರಿನ ಮೇಲೆ ಮೊದಲು ತನಿಖೆ ಆಗಲಿ. ನನ್ನ ತಪ್ಪಿದರೆ ನನಗೆ ಶಿಕ್ಷೆಯಾಗಲಿ ಎಂದು ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ