
ರಮೇಶ್ ಜಾರಕಿಹೊಳಿ ಸಿ.ಡಿ. ಪ್ರಕರಣ: ಸೆ.26ಕ್ಕೆ ಮುಂದೂಡಿದ ಹೈಕೋರ್ಟ್
Team Udayavani, Sep 5, 2022, 10:12 PM IST

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ. ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಪ್ರಶ್ನಿಸಿ ಹಾಗೂ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಜಾರಕಿಹೊಳಿ ದಾಖಲಿಸಿರುವ ಬ್ಲ್ಯಾಕ್ಮೇಲ್ ಪ್ರಕರಣದ ಎಫ್ಐಆರ್ ರದ್ದು ಕೋರಿ ಸಂತ್ರಸ್ತೆ ಹಾಗೂ ಮತ್ತಿಬ್ಬರು ಆರೋಪಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಸೆ.26ಕ್ಕೆ ಮುಂದೂಡಿದೆ.
ಸಂತ್ರಸ್ತ ಯುವತಿ ಮತ್ತಿಬ್ಬರು ಆರೋಪಿಗಳಾದ ಎಸ್. ಶ್ರವಣ್ ಕುಮಾರ್ ಹಾಗೂ ಬಿ.ಎಂ. ನರೇಶ್ ಸಲ್ಲಿಸಿರುವ ಪ್ರತ್ಯೇಕ ತಕರಾರು ಅರ್ಜಿಗಳನ್ನು ನ್ಯಾ| ಎಸ್. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
