ರಾಣೆಬೆನ್ನೂರು ಕೆಪಿಜೆಪಿ ಶಾಸಕ ಆರ್.ಶಂಕರ್ ಕಾಂಗ್ರೆಸ್ಗೆ ಜಂಪ್
Team Udayavani, May 16, 2018, 5:45 PM IST
ಬೆಂಗಳೂರು: ಬಿಜೆಪಿ ಬೆಂಬಲಿಸುವುದಾಗಿ ಹೇಳಿದ್ದ ರಾಣೆ ಬೆನ್ನೂರು ಕೆಪಿಜೆಪಿ ಶಾಸಕ ಮೈತ್ರಿ ಸರ್ಕಾರ ಬರುವ ಸಾಧ್ಯತೆಗಳು ಹೆಚ್ಚಾಗಿರುವ ಹಿನ್ನಲೆಯಲ್ಲಿ ಕೊನೆ ಕ್ಷಣದಲ್ಲಿ ಕಾಂಗ್ರೆಸ್ಗೆ ಬೆಂಬಲಸೂಚಿಸಿದ್ದಾರೆ.
ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದ ಶಂಕರ್ ಸಂಜೆ ಕೆಪಿಸಿಸಿ ಕಚೇರಿಗೆ ಆಗಮಿಸಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಬೆಂಬಲ ಸೂಚಿಸುವ ಪತ್ರಕ್ಕೆ ಸಹಿ ಹಾಕಿದ್ದಾರೆ.
78 ಶಾಸಕರ ಬೆಂಬಲ ಹೊಂದಿರುವ ಕಾಂಗ್ರೆಸ್, 38 ಸ್ಥಾನಗಳನ್ನು ಹೊಂದಿರುವ ಜೆಡಿಎಸ್ ಸಂಪೂರ್ಣ ಬಹುಮತಕ್ಕೆ ಬೇಕಾದ ಸ್ಥಾನಗಳನ್ನು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ