ಸಿದ್ದರಾಮಯ್ಯ ಬಿಜೆಪಿಗೆ ಬರ್ತಾರೋ ಇಲ್ವೋ ಗೊತ್ತಿಲ್ಲ; ಆರ್.ಅಶೋಕ್
Team Udayavani, Nov 29, 2018, 11:28 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಬರ್ತಾರೋ ಇಲ್ವೋ ಗೊತ್ತಿಲ್ಲ, ಆದರೆ ರಾಜಕಾರಣ ನಿಂತ ನೀರಲ್ಲ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಅವರು ಹೇಳಿಕೆ ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್ ಸಿದ್ದರಾಮಯ್ಯ ಅವರು ನಮ್ಮ ಪಕ್ಷದವರನ್ನೇನು ಸಂಪರ್ಕಿಸಿಲ್ಲ. ಆದರೆ ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಮಿತ್ರರೂ ಅಲ್ಲ. ಪರಮ ಶತ್ರುವಾಗಿದ್ದ ದೇವೇಗೌಡರೊಂದಿಗೆ ಸಿದ್ದರಾಮಯ್ಯ ಹೋಗಿರುವುದೇ ಇದಕ್ಕೆ ಸಾಕ್ಷಿ ಎಂದರು.
ಸಿಎಂ ವಿರುದ್ಧ ಕಿಡಿ
ಗಡುವು ನೀಡುವುದು ದೇವರು, ರಾಜ್ಯದ ಜನತೆ, ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಮುಖ್ಯಮಂತ್ರಿಗಳು ಬೇಜವಾಬ್ಧಾರಿತನ ತೋರುತ್ತಿದ್ದಾರೆ. ರೈತರ ಮೇಲೆ ಹರಿಹಾಯುತ್ತಿದ್ದಾರೆ, ಮಾಧ್ಯಮಗಳ ಮೇಲೆ ಹರಿಹಾಯುತ್ತಾರೆ, ವಿಷ್ಣು ವರ್ಧನ್ ಅವರ ಸ್ಮಾರಕ ವಿಚಾರದಲ್ಲೂ ಹರಿಹಾಯುತ್ತಾರೆ. ಮುಖ್ಯಮಂತ್ರಿ ಆದವರಿಗೆ ಸಹನೆ ಮುಖ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ