‘ಶನಿಮುಖಿ ಕೊಲೆಗೆ ಸುಪಾರಿ ಒಂದು ಕೇಡು’;ಬೆಳಗರೆ ಬಾಂಬ್ !
Team Udayavani, Dec 15, 2017, 4:23 PM IST
ಬೆಂಗಳೂರು: ಸಹೋದ್ಯೋಗಿ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ 3 ದಿನಗಳ ಮಧ್ಯಾಂತರ ಜಾಮೀನಿನ ಮೇಲೆ ಬಿಡಗುಡೆಯಾಗಿರುವ ರವಿ ಬೆಳಗರೆ ಅವರು ಜೈಲಿನಲ್ಲಿರುವಾಗಲೇ ತಮ್ಮ ಹಾಯ್ ಬೆಂಗಳೂರು ಪತ್ರಿಕೆಗೆ ರಹಸ್ಯಗಳಿಂದ ಕೂಡಿರುವ ಲೇಖನವೊಂದನ್ನು ಬರೆದಿದ್ದಾರೆ.
ಈ ವಾರದ ಸಂಚಿಕೆ ಯಲ್ಲಿ ಲೇಖನ ಪ್ರಕಟವಾಗಿದ್ದು,’ಶನಿಮುಖಿ ಕೊಲೆಗೆ ಸುಪಾರಿ ಒಂದು ಕೇಡು’ ಎಂಬ ತಲೆ ಬರಹವಿದ್ದರೆ ‘ನೋಟ್ಸ್ ಫ್ರಮ್ ಸೆಂಟ್ರಲ್ ಜೈಲ್’ ಎಂಬ ಅಡಿ ಬರಹದೊಂದಿಗೆ ಬರೆಯಲಾಗಿದೆ.
ಇದು ಸುನಿಲ್ ಹೆಗ್ಗರವಳ್ಳಿ,ಪೊಲೀಸ್ ಅಧಿಕಾರಿಯೊಬ್ಬರು ಹಣೆದ ಬಲೆ ಎಂದು ಬರೆದಿರುವ ಬಗ್ಗೆ ವರದಿಯಾಗಿದ್ದು, ಪತ್ರಿಕೆಯ ಕುರಿತು ಇದೀಗ ಕುತೂಹಲ ಹೆಚ್ಚಾಗಿದ್ದು ಮಾರುಕಟ್ಟೆಗೆ ಬಂದೊಡನೆಯೇ ಬಿಸಿ ದೋಸೆಯಂತೆ ಮಾರಾಟವಾಗುವ ಸಾಧ್ಯತೆಗಳಿವೆ.
ರವಿ ಬೆಳಗರೆಗೆ ನ್ಯಾಯಾಲಯ ಮೂರು ದಿನಗಳ ಕಾಲ ಮಧ್ಯಂತರ ಜಾಮೀನು ನೀಡಿದ್ದು, ಶನಿವಾರ ಮತ್ತೂಮ್ಮೆ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ