ಮುಂದುವರಿದ ವರ್ಗಾವಣೆ ಪರ್ವ: ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ


Team Udayavani, Jun 8, 2023, 6:24 PM IST

ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

ಬೆಂಗಳೂರು: ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ ಚನ್ನಣ್ಣನವರ್ ಅವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ ರವಿ ಡಿ ಚನ್ನಣ್ಣನವರ್ ಅವರನ್ನು ನೇಮಕ ಮಾಡಲಾಗಿದೆ.

ನೂತನ ರಾಜ್ಯ ಸರ್ಕಾರದ ವರ್ಗಾವಣೆ ಪರ್ವ ಮುಂದುವರಿದಿದೆ. ಬುಧವಾರ ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು.

ಇದನ್ನೂ ಓದಿ:ಐದು ವರ್ಷದ ಬಳಿಕ ಕೇಂದ್ರ ಗುತ್ತಿಗೆ ಪಡೆದ ನ್ಯೂಜಿಲ್ಯಾಂಡ್ ಬೌಲರ್ ಆ್ಯಡಂ ಮಿಲ್ನೆ

ಕಾನೂನು ಮತ್ತು ಸುವ್ಯವಸ್ಥೆ ಜವಾಬ್ದಾರಿಯಿಂದ ಅಲೋಕ್ ಕುಮಾರ್​ ಅವರನ್ನು ಎಡಿಜಿಪಿ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು. ಉಮೇಶ್ ಕುಮಾರ್ ಅವರನ್ನು ಎಡಿಜಿಪಿ ಕ್ರೈಂ & ಟೆಕ್ನಿಕಲ್ ಸರ್ವಿಸ್​, ಆರ್ ಹಿತೇಂದ್ರ ಅವರನ್ನು ಎಡಿಜಿಪಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸೌಮೇಂದು ಮುಖರ್ಜಿ ಅವರನ್ನು ಎಡಿಜಿಪಿ ಪೊಲೀಸ್ ಆಡಳಿತ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು.

ಟಾಪ್ ನ್ಯೂಸ್

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

1rrrer

Charmadi Ghat ; ಬೃಹತ್ ಮರ ಬಿದ್ದು ಮೂರು ಗಂಟೆ ಸಂಚಾರ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WHATSAPP

WhatsApp, Telegram ಆ್ಯಪ್‌ ವಂಚನೆ ಜಾಲ ಬಯಲಿಗೆ

pregnancy

Health: ನೂತನ ಗರ್ಭನಿರೋಧಕ ವಿಧಾನ ಅನುಷ್ಠಾನ

SAVADI

BSY ಜೈಲಿಗೆ ಹೋಗಲು ಎಚ್ಡಿಕೆ ಕಾರಣ: ಸವದಿ

sthiraasthi

Karnataka: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

1-sadsada-s

Asian Games 10,000 ಮೀ. ರೇಸ್‌: ಕಾರ್ತಿಕ್‌, ಗುಲ್ವೀರ್‌ ಅವಳಿ ಪದಕದ ಹೀರೋಗಳು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

WHATSAPP

WhatsApp, Telegram ಆ್ಯಪ್‌ ವಂಚನೆ ಜಾಲ ಬಯಲಿಗೆ

pregnancy

Health: ನೂತನ ಗರ್ಭನಿರೋಧಕ ವಿಧಾನ ಅನುಷ್ಠಾನ

SAVADI

BSY ಜೈಲಿಗೆ ಹೋಗಲು ಎಚ್ಡಿಕೆ ಕಾರಣ: ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.