ಸಚಿವ ರವಿಶಂಕರ್ ಪ್ರಸಾದ್, ಬಿಎಸ್ವೈ ಕ್ಷಮೆಗೆ ನಟ ಚೇತನ್ ಪಟ್ಟು
Team Udayavani, Apr 3, 2018, 12:44 PM IST
ಬೆಂಗಳೂರು: ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಡುಗಡೆ ಮಾಡಿರುವ ಚಾರ್ಜ್ ಶೀಟ್ನಲ್ಲಿ ದಿಡ್ಡಳ್ಳಿ ಹೋರಾಟವನ್ನು ಕಾಂಗ್ರೆಸ್ ಪ್ರೇರಿತ ನಕ್ಸಲ್ ಹೋರಾಟ ಎಂದು ಉಲ್ಲೇಖ ಮಾಡಿರುವ ಕುರಿತು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.
ನಗರದ ಪ್ರಸ್ ಕ್ಲಬ್ನಲ್ಲಿ ದಿಡ್ಡಳ್ಳಿಯ ಆದಿವಾಸಿಗಳೊಂದಿಗೆ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಚೇತನ್ ಬಿಜೆಪಿಯ ಚಾರ್ಜ್ ಶೀಟ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.
‘ಆದಿವಾಸಿಗಳು, ದಲಿತರು, ರೈತರು,ಶೋಷಿತರ ಪರ ಹೋರಾಟ ನಡೆಸಿದರೆ ಬಿಜೆಪಿಗೆ ಅದು ದೇಶದ್ರೋಹ ಆಗಿ ಕಾಣುತ್ತದೆ. ನಮ್ಮ ತೇಜೋವಧೆಯಾಗಿದೆ. ಕೂಡಲೆ ರವಿಶಂಕರ್ ಪ್ರಸಾದ್ ಮತ್ತು ಯಡಿಯೂರಪ್ಪ ಅವರು ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಬೀದಿಗಳಿದು ಹೋರಾಟ ಮಾಡುತ್ತೇವೆ. ಕಾನೂನು ಪ್ರಕಾರ ಹೋರಾಟ ನಡೆಸುತ್ತೇವೆ’ ಎಂದು ಗುಡುಗಿದರು.
ವೀರಾಜಪೇಟೆಯ ದಿಡ್ಡಳ್ಳಿಯಲ್ಲಿ ನೆಲೆಸಿದ್ದ ಆದಿವಾಸಿ ಕುಟುಂಬಗಳು ಶಾಶ್ವತ ನಿವೇಶನಕ್ಕಾಗಿ ಆಗ್ರಹಿಸಿ ಹೋರಾಟ ನಡೆಸಿದ್ದರು. ಹೋರಾಟದಲ್ಲಿ ನಟ ಚೇತನ್ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು