ಕೈ ಹಿಡಿದ ರಾಯಣ್ಣ ಬ್ರಿಗೇಡ್ ರಾಜ್ಯಾಧ್ಯಕ್ಷ ಕೆ.ವಿರೂಪಾಕ್ಷಪ್ಪ !
Team Udayavani, Apr 25, 2018, 12:09 PM IST
ರಾಯಚೂರು : ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ರಾಜ್ಯಾಧ್ಯಕ್ಷ ರಾಗಿದ್ದ, ಕೆ.ಎಸ್.ಈಶ್ವರಪ್ಪ ಆಪ್ತ ಕೆ.ವಿರೂಪಾಕ್ಷಪ್ಪ ಅವರು ಟಿಕೆಟ್ ಸಿಗದ ಆಕ್ರೋಶದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಸಿಂಧನೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ವಿರೂಪಾಕ್ಷಪ್ಪ ಅವರಿಗೆ ಟಿಕೆಟ್ ನೀಡದೆ ಶೇಷಗಿರಿ ರಾವ್ ಅವರಿಗೆ ನೀಡಲಾಗಿತ್ತು.
ಬುಧವಾರ ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ವಿರೂಪಾಕ್ಷಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
76 ರ ಹರೆಯದ ಕುರುಬ ಸಮುದಾಯದ ನಾಯಕರಾಗಿರುವ ವಿರೂಪಾಕ್ಷಪ್ಪ ಒಂದು ಬಾರಿ ಶಾಸಕ ಮತ್ತು ಸಂಸದರಾಗಿ ಆಯ್ಕೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ