ಆರ್.ಬಿ.ತಿಮ್ಮಾಪೂರಗೆ ಪ್ರಬಲ ಖಾತೆಗೆ ಮನವಿ
Team Udayavani, Jun 27, 2019, 3:00 AM IST
ಬೆಂಗಳೂರು: ಆರ್.ಬಿ.ತಿಮ್ಮಾಪೂರ ಅವರಿಗೆ ಮೈತ್ರಿ ಸರ್ಕಾರದಲ್ಲಿ ಪ್ರಬಲ ಖಾತೆ ನೀಡುವಂತೆ ಮಾದಿಗ ಸಮುದಾಯದ ಮುಖಂಡರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ಗೆ ಮನವಿ ಮಾಡಿದ್ದಾರೆ.
ಎಸ್ಸಿ/ಎಸ್ಟಿ ಸಮುದಾಯಗಳಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಮಾದಿಗ ಸಮುದಾಯದವರಿಗೆ ಅನ್ಯಾಯ ಮಾಡುತ್ತಿರುವುದು ಕಂಡು ಬರುತ್ತಿದೆ. ಬಲಗೈ ಸಮುದಾಯಕ್ಕೆ ಸೇರಿರುವ ಡಾ. ಜಿ.ಪರಮೇಶ್ವರ್ಗೆ ಉಪ ಮುಖ್ಯಮಂತ್ರಿ ಸ್ಥಾನ, ಪ್ರಿಯಾಂಕ್ ಖರ್ಗೆಗೆ ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ.
ಆದರೆ, ಆರ್.ಬಿ.ತಿಮ್ಮಾಪೂರ ಅವರಿಗೆ ಸಕ್ಕರೆ ಖಾತೆ ನೀಡಲಾಗಿದೆ. ಅದರೊಂದಿಗೆ ಬಂದರು ಹಾಗೂ ಒಳನಾಡು ಸಾರಿಗೆ ಖಾತೆ ನೀಡುವಂತೆ ಹೈಕಮಾಂಡ್ ಆದೇಶ ನೀಡಿದ್ದರೂ, ಖಾತೆ ಹಂಚಿಕೆ ಮಾಡದೇ ಅನ್ಯಾಯ ಮಾಡಲಾಗುತ್ತಿದೆ. ಅದನ್ನು ಸರಿಪಡಿಸುವಂತೆ ವೇಣುಗೋಪಾಲ್ಗೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ
Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ
Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024