ತ್ಯಾಗಕ್ಕೆ ಸಿದ್ಧ: ಕೆ.ಎಸ್.ಈಶ್ವರಪ್ಪ
Team Udayavani, Dec 15, 2019, 3:02 AM IST
ಶಿವಮೊಗ್ಗ: ಬಿಜೆಪಿ ಸರ್ಕಾರ ಅಧಿ ಕಾರಕ್ಕೆ ಬರಲು ಸಹಕರಿಸಿದ ಮತ್ತು ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದವರಿಗೆ ಮಂತ್ರಿ ಸ್ಥಾನ ನೀಡುವ ಮೂಲಕ ಅವರ ಋಣ ತೀರಿಸಲಾಗುವುದು. ಹಾಗೆ ಮಾಡುವಾಗ ನನ್ನನ್ನೂ ಸೇರಿಕೊಂಡು ಕೆಲವರು ಸಚಿವ ಸ್ಥಾನ ತ್ಯಾಗ ಮಾಡಬೇಕಾಗಿಯೂ ಬರಬಹುದು. ಇದಕ್ಕೆ ನಾನು ಸಿದ್ಧನಾಗಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಮಾಧಾನಕ್ಕೂ, ಬಿಜೆಪಿಗೂ ಸಂಬಂಧವಿಲ್ಲ.
ಮೂಲ ಬಿಜೆಪಿ ಹಾಗೂ ವಲಸೆ ಬಿಜೆಪಿ ಎಂಬ ಭಿನ್ನಾಭಿಪ್ರಾಯವಿಲ್ಲ. ಸಂಘಟನೆ ಬಲದಿಂದಲೇ ಉಪ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿದ್ದೇವೆ. ಮಂತ್ರಿಮಂಡಲ ವಿಸ್ತರಣೆಗೆ ಸಂಬಂಧಿ ಸಿದಂತೆ ಯಾವ ಬದಲಾವಣೆಯಾದರೂ ಆಗಬಹುದು. ಇದಕ್ಕಾಗಿ ಯಾರಿಗೂ ಅಸಮಾಧಾನವಾಗುವುದಿಲ್ಲ. ಒಟ್ಟಾರೆ ಸುಭದ್ರ ಸರ್ಕಾರ ಬಿಜೆಪಿ ಗುರಿ ಎಂದರು. ಈಗ ಶರತ್ ಬಚ್ಚೇಗೌಡ ಅವರ ಅವಶ್ಯಕತೆ ನಮಗಿಲ್ಲ. ಯಾವುದೇ ಕಾರಣಕ್ಕೂ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್