ಪಕ್ಷದ ಹಿತಕ್ಕಾಗಿ ರಾಜೀನಾಮೆಗೆ ಸಿದ್ಧ: ತಿಮ್ಮಾಪುರ
Team Udayavani, Jul 8, 2019, 3:00 AM IST
ಮುಧೋಳ: “ಅತೃಪ್ತ ಶಾಸಕರು ಸಚಿವ ಸ್ಥಾನಕ್ಕೆ ಒಪ್ಪಿಕೊಂಡರೆ ಪಕ್ಷದ ಹಿತಕ್ಕಾಗಿ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲು ಸಿದ್ಧನಿದ್ದೇನೆ’ ಎಂದು ಸಕ್ಕರೆ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದಾರೆ. “ಉದಯವಾಣಿ’ ಜತೆ ಮಾತನಾಡಿದ ಅವರು, ಅತೃಪ್ತ ಶಾಸಕರೊಂದಿಗೆ ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ.
ಅವರೆಲ್ಲ ಸಚಿವ ಸ್ಥಾನಕ್ಕೆ ಒಪ್ಪಿಕೊಂಡರೆ ನಾವೆಲ್ಲ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇವೆ. ಮುಂಬೈಗೆ ತೆರಳಿರುವ ಶಾಸಕರಲ್ಲಿ 4ರಿಂದ 5 ಜನ ಮರಳಿ ಬಂದರೆ ಯಾವುದೇ ಸಮಸ್ಯೆ ಬರಲ್ಲ. ಮುಂಬೈನಲ್ಲಿ ಶಾಸಕರ ಬೆಳವಣಿಗೆ ನೋಡಿಕೊಂಡು ಮುಂದಿನ ನಡೆ ಇಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!