ಲೋಕಾಯುಕ್ತ ಬಲಪಡಿಸಲು ಸಿದ್ಧ: ಆರಗ
Team Udayavani, Jul 22, 2022, 6:27 AM IST
ಕಡೂರು: ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಲು ನಮ್ಮ ಸಹಮತವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾ ಚಾರಿಗಳಿಗೆ ಸಿಂಹಸ್ವಪ್ನವಾಗಿದ್ದ ಲೋಕಾಯುಕ್ತ ಸಂಸ್ಥೆಯನ್ನು ಕಾಂಗ್ರೆಸ್ನವರು ಕತ್ತು ಹಿಸುಕಿ ನಾಮಾಕಾವಸ್ಥೆ ಎನ್ನುವಂತೆ ಮಾಡಿದ್ದರು. ಈಗಲೂ ಸಂಸ್ಥೆ ಬಯಸಿದರೆ ಅದಕ್ಕೆ ಬೇಕಾದ ಬಲ ತುಂಬಲು ನಾವು ಸಿದ್ಧರಿದ್ದೇವೆ ಎಂದರು.
ಜಮೀರ್ ಮೇಲಿನ ತನಿಖೆಗೆ ಬಿಜೆಪಿ ಕಾರಣವಲ್ಲ. ಅದು ಅವರ ಸ್ವಯಂಕೃತ ಅಪರಾಧ. ದೇಶದ ಕಾನೂನು ಎಲ್ಲರಿಗೂ ಒಂದೇ. ಮಿತಿ ಮೀರಿ ಆದಾಯ ಕಂಡುಬಂದಾಗ ಇ.ಡಿ. ತನಿಖೆ ಸಹಜ ಪ್ರಕ್ರಿಯೆ. ಆ ತನಿಖೆಗೆ ಸಹಕಾರ ನೀಡಬೇಕೇ ಹೊರತು ವೃಥಾ ಆರೋಪ ಸಲ್ಲದು. ಕೇವಲ ಕಾಂಗ್ರೆಸ್ನವರನ್ನೇ ಗುರಿ ಮಾಡಲಾಗುತ್ತಿದೆ ಎಂಬುದು ಊಹಾಪೋಹ ಮಾತ್ರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ