Karnataka Polls ಕಾಂಗ್ರೆಸ್ ಸೋತರೆ ಪೂರ್ಣ ಹೊಣೆ ನಾನೇ ಹೊರುತ್ತೇನೆ: ಮಲ್ಲಿಕಾರ್ಜುನ ಖರ್ಗೆ
Team Udayavani, May 5, 2023, 6:48 PM IST
ಬೆಂಗಳೂರು: ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ತಮ್ಮ ಪಕ್ಷ ಸೋತರೆ ಹೊಣೆ ಹೊರಲು ಸಿದ್ಧ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಇಂಡಿಯಾ ಟುಡೇ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ‘ಸೋತರೆ ನಾನು ಯಾವುದೇ ಹೊಣೆ ಹೊರಲು ಸಿದ್ಧ, ಆದರೆ ಕಾಂಗ್ರೆಸ್ ಗೆಲ್ಲಬೇಕು’ ಎಂದು ಹೇಳಿದ್ದಾರೆ.
ಈ ಬಾರಿ ನಮಗೆ ಸ್ಪಷ್ಟ ಬಹುಮತ ಸಿಗಲಿದೆ. ನಾವು ಸ್ಥಿರ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ:ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಶರದ್ ಪವಾರ್: ಎನ್ಸಿಪಿ ಅಧ್ಯಕ್ಷರಾಗಿ ಮುಂದುವರಿಕೆ
ತಾವು ಸತತ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸುತ್ತಿರುವ ಬಗ್ಗೆ ಮಾತನಾಡಿದ ಖರ್ಗೆ, “ಇಚ್ಛಾಶಕ್ತಿ ಮತ್ತು ಬದ್ಧತೆ ಇರಬೇಕು. ನಾನು ಪ್ರತಿನಿತ್ಯ ನಾಲ್ಕು ಸಭೆಗಳನ್ನು ನಡೆಸುತ್ತೇನೆ. ಕೆಲವೊಮ್ಮೆ ಸಂಜೆಯ ಸಭೆಗೆ ಹಾಜರಾಗಲು ನಾನು 100 ಕಿಲೋಮೀಟರ್ ಪ್ರಯಾಣಿಸಬೇಕಾಗುತ್ತದೆ. ನಾವು ಬಿಜೆಪಿಯನ್ನು ಸೋಲಿಸಲು ನಿರ್ಧರಿಸಿದ್ದೇವೆ ಆದ್ದರಿಂದ ನಾವು ಎಲ್ಲವನ್ನೂ ಸಹಿಸಿಕೊಳ್ಳಬೇಕು” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ