ಸದನಕ್ಕೆ ಗೈರಾದ ಅತೃಪ್ತ ಜೆಡಿಎಸ್ ಶಾಸಕ ಬಿಜೆಪಿ ತೆಕ್ಕೆಯಲ್ಲಿ?
Team Udayavani, Feb 6, 2019, 1:02 PM IST
ಬೆಂಗಳೂರು: ಬಜೆಟ್ ಅಧಿವೇಶನದ ಮೊದಲ ದಿನ ಸದನಕ್ಕ ಗೈರಾಗಿ ಮೈತ್ರಿ ಸರ್ಕಾರಕ್ಕೆ ಶಾಕ್ ನೀಡಿರುವ ಕೆ.ಆರ್.ಪೇಟೆ ಜೆಡಿಎಸ್ ಶಾಸಕ ಕೆ.ಸಿ.ನಾರಾಯಣ ಗೌಡ ಅವರು ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಎಂದು ವರದಿಯಾಗಿದೆ.
ನಾರಾಯಣ ಗೌಡ ಅವರು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಧೋರಣೆ ಖಂಡಿಸಿ ಅಸಮಾಧಾನ
ಹೊರ ಹಾಕಿದ್ದರು. ಅನಾರೋಗ್ಯದ ಕಾರಣ ನೀಡಿ ಸದನಕ್ಕೆ ಗೈರಾಗಿದ್ದಾರೆ.
ಸದನಕ್ಕೆ ಗೈರಾದ ಹಿನ್ನಲೆಯಲ್ಲಿ ಸಚಿವ ಪುಟ್ಟರಾಜು ಅವರು ನಾರಾಯಣ ಗೌಡ ಅವರ ನಿವಾಸಕ್ಕೆ ತೆರಳಿ ವಾಪಾಸಾಗಿದ್ದಾರೆ . ಪುಟ್ಟರಾಜು ಅವರು ಆಗಮಿಸಿದ್ದ ವೇಳೆ ನಾರಾಯಣ ಗೌಡ ಅವರು ನಿವಾಸದಲ್ಲಿ ಇರಲಿಲ್ಲ.
ನಾರಾಯಣಗೌಡ ಅವರು ಮುಂಬಯಿಯಲ್ಲಿ ಇದ್ದು ಬಿಜೆಪಿ ಸಂಪರ್ಕಕದಲ್ಲಿ ಇದ್ದಾರೆ ಎನ್ನಲಾಗಿದೆ.
ಸದನದ ಮೊದಲ ದಿನ ಪಕ್ಷೇತರ ಇಬ್ಬರು, ಜೆಡಿಎಸ್ನ ಓರ್ವ ಮತ್ತು ಕಾಂಗ್ರೆಸ್ನ 7 ಮಂದಿ ಶಾಸಕರು ಗೈರಾಗಿ ಸರ್ಕಾರಕ್ಕೆ ಹೆದರಿಕೆ ಹುಟ್ಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ